September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

ಮುಂಡಾಜೆ: ಮುಂಡಾಜೆ ಗ್ರಾಮದ ಶ್ರೀ ಮೂರ್ತಿಲ್ಲಾಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ದ.ಕ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ನೇಮಕಗೊಳಿಸಿದ್ದು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರಾಘವ ಶೆಟ್ಟಿ ನೈಯಾಲು ಮನೆ ಮುಂಡಾಜೆ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಕೆ. ಶ್ರೀದೇವಿ ನಗರ ಕೂಳೂರು, ಖಜಾಂಚಿಯಾಗಿ ಎ.ರಾಮಚಂದ್ರ ಭಟ್ ಅರೆಕಲ್ಲು ಮನೆ ಮುಂಡಾಜೆ ಇವರು ಆಯ್ಕೆಯಾಗಿದ್ದಾರೆ.


ಪ್ರಧಾನ ಅರ್ಚಕರಾದ ಮುರಳೀಧರ ಭಟ್, ರಂಜನ್ ಪಡೀಲ್ ಮನೆ ಮುಂಡಾಜೆ, ಶ್ರೀಮತಿ ರೋಹಿಣಿ ಬಾವಂತಬೆಟ್ಟು ಮುಂಡಾಜೆ, ಶ್ರೀಮತಿ ವಸಂತಿ ಸೋಮಂತ್ತಡ್ಕ ಮನೆ ಮುಂಡಾಜೆ, ಧರ್ಣಪ್ಪ ಗೌಡ ದೇವಸ್ಯ ಮನೆ ಮುಂಡಾಜೆ, ದಿನೇಶ್ ಪಟವರ್ಧನ್ ಗುಂಡದ ಬಳಿ ಮುಂಡಾಜೆ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದಾರೆ.

Related posts

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ನಡ: ಬಸ್ರಾಯ ವೆಂಟೆಡ್ ಡ್ಯಾಮ್ ನಲ್ಲಿ ಸಿಲುಕಿಕೊಂಡಂತಹ ಮರದ ದಿಮ್ಮಿಗಳ ತೆರವು ಕಾರ್ಯ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya

ಕುಂಭಶ್ರೀ ಸಮೂಹ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಗಿರೀಶ್ ಕೆ.ಎಚ್.ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿಗೆ ವಿಚಾರಣೆಗೆ ಹಾಜರಾಗಲು ಕಾಲಾವಕಾಶ ನೀಡಿದ ಎಸ್ಐಟಿ

Suddi Udaya
error: Content is protected !!