24 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

ಮುಂಡಾಜೆ: ಮುಂಡಾಜೆ ಗ್ರಾಮದ ಶ್ರೀ ಮೂರ್ತಿಲ್ಲಾಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ದ.ಕ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ನೇಮಕಗೊಳಿಸಿದ್ದು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರಾಘವ ಶೆಟ್ಟಿ ನೈಯಾಲು ಮನೆ ಮುಂಡಾಜೆ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಕೆ. ಶ್ರೀದೇವಿ ನಗರ ಕೂಳೂರು, ಖಜಾಂಚಿಯಾಗಿ ಎ.ರಾಮಚಂದ್ರ ಭಟ್ ಅರೆಕಲ್ಲು ಮನೆ ಮುಂಡಾಜೆ ಇವರು ಆಯ್ಕೆಯಾಗಿದ್ದಾರೆ.


ಪ್ರಧಾನ ಅರ್ಚಕರಾದ ಮುರಳೀಧರ ಭಟ್, ರಂಜನ್ ಪಡೀಲ್ ಮನೆ ಮುಂಡಾಜೆ, ಶ್ರೀಮತಿ ರೋಹಿಣಿ ಬಾವಂತಬೆಟ್ಟು ಮುಂಡಾಜೆ, ಶ್ರೀಮತಿ ವಸಂತಿ ಸೋಮಂತ್ತಡ್ಕ ಮನೆ ಮುಂಡಾಜೆ, ಧರ್ಣಪ್ಪ ಗೌಡ ದೇವಸ್ಯ ಮನೆ ಮುಂಡಾಜೆ, ದಿನೇಶ್ ಪಟವರ್ಧನ್ ಗುಂಡದ ಬಳಿ ಮುಂಡಾಜೆ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದಾರೆ.

Related posts

ಅಂಡಿಂಜೆ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಡಂತ್ಯಾರಿನಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ ‘ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಕೊಕ್ರಾಡಿ ಹೇರ್ದಂಡಿ ಬಾಕ್ಯಾರು ಗರಡಿಗೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ,

Suddi Udaya

ನಾಳ: ಶಿವ ದುರ್ಗಾ ಅಲ್ಯೂಮಿನಿಯಂ ಫ್ಯಾಬ್ರಿಕೇಶನ್ ಶುಭಾರಂಭ

Suddi Udaya

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya
error: Content is protected !!