25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

ಬೆಳ್ತಂಗಡಿ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಶಿರ್ಲಾಲು ಗ್ರಾಮದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ, ಸದಸ್ಯರಾಗಿ, ಕೃಷ್ಣಪ್ಪ ಪೂಜಾರಿ, ಕೃಷ್ಣಪ್ಪ ಕೋಟ್ಯಾನ್, ಶಿವಾನಂದ, ಪುರಂದರ ಗೌಡ, ರಮೇಶ್ ನಾಯ್ಕ್ , ಶ್ರೀಮತಿ ಬೇಬಿ ಕೇಶವ ಪೂಜಾರಿ, ಶ್ರೀಮತಿ ಸುಮಿತ್ರ ಹರೀಶ್ ಪೂಜಾರಿ, ನೇಮಕವಾಗಿದ್ದಾರೆ.

ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ ಅಳದಂಗಡಿ ಪಶುವೈದ್ಯಾಧಿಕಾರಿ ರಮೇಶ್ ಅವರು ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ದೇಯಿಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ

Suddi Udaya

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಆನೆ: ಪ್ರವಾಸಿಗರ ಸೆಲ್ಫಿ ಗೀಳಿಗೆ ಆನೆ ಆಕ್ರೋಶ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಬಂದ ಅಂಕಣಕಾರ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ಭವ್ಯ ಸ್ವಾಗತ

Suddi Udaya

ಉರುವಾಲು : ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2.50 ಲಕ್ಷ ಡಿ ಡಿ ಹಸ್ತಾಂತರ

Suddi Udaya

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!