28.3 C
ಪುತ್ತೂರು, ಬೆಳ್ತಂಗಡಿ
June 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

ಬೆಳ್ತಂಗಡಿ : ಹೊಸಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ, ಹಾಗೂ ಹಲವಾರು ಸಂಘಟನೆಯಲ್ಲಿ ಸಕ್ರಿಯವಾಗಿದ್ದುಕೊಂಡು, ಮತ್ತು ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿಯೂ ಸೇವೆಯನ್ನು ಸಲ್ಲಿಸಿರುವ, ಇತ್ತೀಚಿಗೆ ನಿಧನರಾದ ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ, ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ,ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.

ಜಿಲ್ಲಾ ಯುವಜನ ಒಕ್ಕೂಟದ ಗೌರವ ಅಧ್ಯಕ್ಷ ರಾಜೀವ್ ಸಾಲಿಯನ್ ಮುಂಡೂರು ನುಡಿ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ವಿಜಯ ಗೌಡ ವೇಣೂರು, ಗೌರವ ಅಧ್ಯಕ್ಷ ರಮಾನಂದ ಸಾಲಿಯನ್ ಮುಂಡೂರು , ಕಾರ್ಯದರ್ಶಿ ಚಿದಾನಂದ ಇಡ್ಯಾ, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಪದಾಧಿಕಾರಿಗಳಾದ, ಸೌಮ್ಯ ಲಾಯಿಲಾ, ಸದಾಶಿವ ಹೆಗ್ಡೆ, ಶೇಖರ್ ಲಾಯಿಲಾ, ಅರುಣಾಕ್ಷಿ ಬದನಾಜೆ, ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya

ವಿಷು ಕಣಿ ಆಚರಣಾ ಸಮಿತಿಯಿಂದ ಕೇರಳ ಸಂಪ್ರಾದಾಯಿಕ ವಿಷು ಕಣಿ ಆಚರಣೆ: ಕೇರಳ ಚೆಂಡೆ ಪ್ರದರ್ಶನ, ಪೂಕಳಂ, ಮನೋರಂಜನಾ ಕಾರ್ಯಕ್ರಮ, 30 ಬಗೆಯ ಉಟೋಪಚಾರ

Suddi Udaya

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಆಶಿತಾ ಜೈನ್ ರವರಿಗೆ ರಾಷ್ಟ್ರಮಟ್ಟದ ಸಿಇಇ ಯಲ್ಲಿ 8ನೇ ರ್ಯಾಂಕ್ ಹಾಗೂ ರಾಜ್ಯದಲ್ಲಿ 2 ರ್ಯಾಂಕ್

Suddi Udaya

ಬಂದಾರು: ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!