22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

ಬೆಳ್ತಂಗಡಿ : ಹೊಸಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ, ಹಾಗೂ ಹಲವಾರು ಸಂಘಟನೆಯಲ್ಲಿ ಸಕ್ರಿಯವಾಗಿದ್ದುಕೊಂಡು, ಮತ್ತು ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿಯೂ ಸೇವೆಯನ್ನು ಸಲ್ಲಿಸಿರುವ, ಇತ್ತೀಚಿಗೆ ನಿಧನರಾದ ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ, ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ,ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.

ಜಿಲ್ಲಾ ಯುವಜನ ಒಕ್ಕೂಟದ ಗೌರವ ಅಧ್ಯಕ್ಷ ರಾಜೀವ್ ಸಾಲಿಯನ್ ಮುಂಡೂರು ನುಡಿ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ವಿಜಯ ಗೌಡ ವೇಣೂರು, ಗೌರವ ಅಧ್ಯಕ್ಷ ರಮಾನಂದ ಸಾಲಿಯನ್ ಮುಂಡೂರು , ಕಾರ್ಯದರ್ಶಿ ಚಿದಾನಂದ ಇಡ್ಯಾ, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಪದಾಧಿಕಾರಿಗಳಾದ, ಸೌಮ್ಯ ಲಾಯಿಲಾ, ಸದಾಶಿವ ಹೆಗ್ಡೆ, ಶೇಖರ್ ಲಾಯಿಲಾ, ಅರುಣಾಕ್ಷಿ ಬದನಾಜೆ, ಉಪಸ್ಥಿತರಿದ್ದರು.

Related posts

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಡಾ|| ಹೆಗ್ಗಡೆಯವರಿಂದ ಹುಣ್ಸೆಕಟ್ಟೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ರಾಜ ಕೇಸರಿ ಟ್ರಸ್ಟ್ ವತಿಯಿಂದ 563 ನೇ ಸೇವಾ ಯೋಜನೆ ಅಂಗವಾಗಿ 3 ಸರಕಾರಿ ಶಾಲೆಗಳಿಗೆ ಬ್ಯಾಗ್ ಮತ್ತು ಪುಸ್ತಕ ವಿತರಣೆ

Suddi Udaya

ಕಾರ್ಯತಡ್ಕ ನಿವಾಸಿ ಜೋನ್ ವೆಲ್ಲಂಕಲ್ ನಿಧನ

Suddi Udaya

ನಾವೂರು ದುರ್ಗಾ ಮೆಲೋಡೀಸ್ ಫೇಸ್ಬುಕ್, ಲೈವ್ ಪೇಜ್ ನೂರರ ಸಂಭ್ರಮ

Suddi Udaya

ಬಂದಾರು: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ಮೈರೋಳ್ತಡ್ಕ ಕಾರ್ಯಕ್ಷೇತ್ರದ ಸದಸ್ಯೆ ಚೆನ್ನಮ್ಮ ಖಂಡಿಗ ರಿಗೆ ಗೌರವಾರ್ಪಣೆ

Suddi Udaya
error: Content is protected !!