23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

ಬೆಳ್ತಂಗಡಿ : ಹೊಸಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ, ಹಾಗೂ ಹಲವಾರು ಸಂಘಟನೆಯಲ್ಲಿ ಸಕ್ರಿಯವಾಗಿದ್ದುಕೊಂಡು, ಮತ್ತು ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿಯೂ ಸೇವೆಯನ್ನು ಸಲ್ಲಿಸಿರುವ, ಇತ್ತೀಚಿಗೆ ನಿಧನರಾದ ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ, ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ,ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.

ಜಿಲ್ಲಾ ಯುವಜನ ಒಕ್ಕೂಟದ ಗೌರವ ಅಧ್ಯಕ್ಷ ರಾಜೀವ್ ಸಾಲಿಯನ್ ಮುಂಡೂರು ನುಡಿ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ವಿಜಯ ಗೌಡ ವೇಣೂರು, ಗೌರವ ಅಧ್ಯಕ್ಷ ರಮಾನಂದ ಸಾಲಿಯನ್ ಮುಂಡೂರು , ಕಾರ್ಯದರ್ಶಿ ಚಿದಾನಂದ ಇಡ್ಯಾ, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಪದಾಧಿಕಾರಿಗಳಾದ, ಸೌಮ್ಯ ಲಾಯಿಲಾ, ಸದಾಶಿವ ಹೆಗ್ಡೆ, ಶೇಖರ್ ಲಾಯಿಲಾ, ಅರುಣಾಕ್ಷಿ ಬದನಾಜೆ, ಉಪಸ್ಥಿತರಿದ್ದರು.

Related posts

ಬೆಳಾಲು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ಗುರುವಾಯನಕೆರೆ ವಿದ್ವತ್ ಪ.ಪೂ. ಕಾಲೇಜಿನಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಎ. 5-6 : ಮದ್ದಡ್ಕದಲ್ಲಿ ಬಿಡ್ಡಿಂಗ್ ಮಾದರಿಯ ಹೊನಲು ಬೆಳಕಿನ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ: ಎಂಪಿಎಲ್ ಸೀಸನ್ 6

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya

ಉಜಿರೆಯಲ್ಲಿ ಜಿ-ಮಾಲ್ ಉದ್ಘಾಟನೆ: ಬೆಳೆಯುತ್ತಿರುವ ಉಜಿರೆಗೆ ಜಿ-ಮಾಲ್ ಶೋಭೆ ತಂದಿದೆ: ಶರತ್‌ಕೃಷ್ಣ ಪಡ್ವೆಟ್ನಾಯ

Suddi Udaya
error: Content is protected !!