25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

ಬೆಳ್ತಂಗಡಿ: ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಕಾವೂರು ಮಂಗಳೂರು ಇಲ್ಲಿನ ಪೂಜ್ಯ ಶ್ರೀ ಶ್ರೀ ಡಾ‌.ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ, ಉದಯವಾಣಿ ಪತ್ರಿಕೆಯ ಮುಖ್ಯ ವರದಿಗಾರ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಜ.20 ರಂದು ಭೇಟಿ ನೀಡಿ ಹರಸಿ, ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ‌.ಗಂಗಾಧರ ಗೌಡ, ಪುತ್ತೂರು ಮಾಜಿ ಶಾಸಕ ಸಂಜೀವ ಗೌಡ ಮಠಂದೂರು, ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಬನ್ನೂರು ಜತೆಗಿದ್ದರು.

ಆಗಮಿಸಿದ ಸ್ವಾಮೀಜಿ ಹಾಗೂ ಗಣ್ಯರಿಗೆ ಚೈತ್ರೇಶ್ ಇಳಂತಿಲ ಮತ್ತು ಕುಟುಂಸ್ಥರು ಫಲ ಕಾಣಿಕೆ ನೀಡಿ ಗೌರವಿಸಿದರು. ಇದೇ ವೇಳೆ ಮಾಜಿ ಸಚಿವ ಗಂಗಾಧರ ಗೌಡ ಹಾಗೂ ಸಂಜೀವ ಮಠಂದೂರು ಅವರನ್ನು ಗೌರವಿಸಿದರು. ಬಳಿಕ ಸ್ವಾಮೀಜಿ ಹಾಗೂ ಗಣ್ಯರಿಗೆ ಹಣ್ಣಿನ ಗಿಡಗಳನ್ನು ನೀಡಿ ಸತ್ಕರಿಸಿದರು.

ಹಣ್ಣಿನ ಗಿಡದ ಮಹತ್ವ ತಿಳಿದ ಶ್ರೀಗಳು, ನೆರದವರಿಗೆ ಅಕ್ಷತೆ ನೀಡಿ ನೂತ‌‌ನ ಹರಿಸಿದರು.

Related posts

ಬೆಳ್ತಂಗಡಿ: ಕಲ್ಕಣಿಯಲ್ಲಿ ಧರೆಗುರುಳಿದ ತೆಂಗಿನ ಮರ, ವಿದ್ಯುತ್ ತಂತಿಗೆ ಬಿದ್ದು ಹಾನಿ

Suddi Udaya

ಕೊಯ್ಯೂರು: ಮಲೆಬೆಟ್ಟು, ಬಜಿಲ ಒಕ್ಕೂಟದ 38ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ

Suddi Udaya

ಯೂಥ್ ಫಾರ್ ಸೇವಾ ಸಂಸ್ಥೆ ವತಿಯಿಂದ ಮೇಲಂತಬೆಟ್ಟು ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya

ಮಚ್ಚಿನ: ಬಳ್ಳಮಂಜದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ ಮತ್ತು ಓಣಂ ಆಚರಣೆ

Suddi Udaya
error: Content is protected !!