September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

ಬೆಳ್ತಂಗಡಿ: ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಕಾವೂರು ಮಂಗಳೂರು ಇಲ್ಲಿನ ಪೂಜ್ಯ ಶ್ರೀ ಶ್ರೀ ಡಾ‌.ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ, ಉದಯವಾಣಿ ಪತ್ರಿಕೆಯ ಮುಖ್ಯ ವರದಿಗಾರ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಜ.20 ರಂದು ಭೇಟಿ ನೀಡಿ ಹರಸಿ, ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ‌.ಗಂಗಾಧರ ಗೌಡ, ಪುತ್ತೂರು ಮಾಜಿ ಶಾಸಕ ಸಂಜೀವ ಗೌಡ ಮಠಂದೂರು, ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಬನ್ನೂರು ಜತೆಗಿದ್ದರು.

ಆಗಮಿಸಿದ ಸ್ವಾಮೀಜಿ ಹಾಗೂ ಗಣ್ಯರಿಗೆ ಚೈತ್ರೇಶ್ ಇಳಂತಿಲ ಮತ್ತು ಕುಟುಂಸ್ಥರು ಫಲ ಕಾಣಿಕೆ ನೀಡಿ ಗೌರವಿಸಿದರು. ಇದೇ ವೇಳೆ ಮಾಜಿ ಸಚಿವ ಗಂಗಾಧರ ಗೌಡ ಹಾಗೂ ಸಂಜೀವ ಮಠಂದೂರು ಅವರನ್ನು ಗೌರವಿಸಿದರು. ಬಳಿಕ ಸ್ವಾಮೀಜಿ ಹಾಗೂ ಗಣ್ಯರಿಗೆ ಹಣ್ಣಿನ ಗಿಡಗಳನ್ನು ನೀಡಿ ಸತ್ಕರಿಸಿದರು.

ಹಣ್ಣಿನ ಗಿಡದ ಮಹತ್ವ ತಿಳಿದ ಶ್ರೀಗಳು, ನೆರದವರಿಗೆ ಅಕ್ಷತೆ ನೀಡಿ ನೂತ‌‌ನ ಹರಿಸಿದರು.

Related posts

ಯುವ ಉದ್ಯಮಿ ಅಶ್ರಫ್ ರವರ ಪ್ರಾಯೋಜಕತ್ವದಲ್ಲಿ ಕೋಟ್ಯಾನ್ ರಾಕರ್ಸ್ ತಂಡಕ್ಕೆ ಸಮವಸ್ತ್ರ

Suddi Udaya

ನಗರ ಪಂಚಾಯತದ ಒಳಚರಂಡಿಗೆ ಬಿದ್ದ ದನ: ಅಗ್ನಿಶಾಮಕದವರ ಸಹಕಾರದಿಂದ ಮೇಲಕ್ಕೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ಬಾಲಕ-ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ದೀಪಾವಳಿ ಆಚರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ರಾಜ್ಯದ ಜೈನ ಸಮುದಾಯದ ಕುಂದು ಕೊರತೆಗಳ ಬಗ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರ ಜೊತೆ ಸಮಾಲೋಚನಾ ಸಭೆ

Suddi Udaya
error: Content is protected !!