July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

ಬೆಳ್ತಂಗಡಿ: ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠ ಕಾವೂರು ಮಂಗಳೂರು ಇಲ್ಲಿನ ಪೂಜ್ಯ ಶ್ರೀ ಶ್ರೀ ಡಾ‌.ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ, ಉದಯವಾಣಿ ಪತ್ರಿಕೆಯ ಮುಖ್ಯ ವರದಿಗಾರ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಜ.20 ರಂದು ಭೇಟಿ ನೀಡಿ ಹರಸಿ, ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೆ‌.ಗಂಗಾಧರ ಗೌಡ, ಪುತ್ತೂರು ಮಾಜಿ ಶಾಸಕ ಸಂಜೀವ ಗೌಡ ಮಠಂದೂರು, ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಬನ್ನೂರು ಜತೆಗಿದ್ದರು.

ಆಗಮಿಸಿದ ಸ್ವಾಮೀಜಿ ಹಾಗೂ ಗಣ್ಯರಿಗೆ ಚೈತ್ರೇಶ್ ಇಳಂತಿಲ ಮತ್ತು ಕುಟುಂಸ್ಥರು ಫಲ ಕಾಣಿಕೆ ನೀಡಿ ಗೌರವಿಸಿದರು. ಇದೇ ವೇಳೆ ಮಾಜಿ ಸಚಿವ ಗಂಗಾಧರ ಗೌಡ ಹಾಗೂ ಸಂಜೀವ ಮಠಂದೂರು ಅವರನ್ನು ಗೌರವಿಸಿದರು. ಬಳಿಕ ಸ್ವಾಮೀಜಿ ಹಾಗೂ ಗಣ್ಯರಿಗೆ ಹಣ್ಣಿನ ಗಿಡಗಳನ್ನು ನೀಡಿ ಸತ್ಕರಿಸಿದರು.

ಹಣ್ಣಿನ ಗಿಡದ ಮಹತ್ವ ತಿಳಿದ ಶ್ರೀಗಳು, ನೆರದವರಿಗೆ ಅಕ್ಷತೆ ನೀಡಿ ನೂತ‌‌ನ ಹರಿಸಿದರು.

Related posts

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿಯಲ್ಲಿ ಶ್ರಾವಣ ತರಬೇತಿ ಸಪ್ತಾಹದ ಸಮಾರೋಪ ಕಾರ್ಯಕ್ರಮ

Suddi Udaya

ರೋಟರಿ ಕ್ಲಬ್‌ ಬೆಳ್ತಂಗಡಿ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಗೌರವಾರ್ಪಣೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದಿಂದ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ವಿತರಣೆ

Suddi Udaya

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದಲ್ಲಿ 11ನೇ ವರ್ಷದ ವರಮಹಾಲಕ್ಷ್ಮಿ ಪೂಜೆ

Suddi Udaya
error: Content is protected !!