29.9 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ಅಶೋಕ್ ಕುಲಾಲ್ ರಿಂದ ಖಂಡಿಗ ವಾಸಪ್ಪ ಗೌಡರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

ಬಂದಾರು : ಇಲ್ಲಿಯ ಖಂಡಿಗ ವಾಸಪ್ಪ ಗೌಡ ಅವರ ಚಿಕಿತ್ಸೆಗಾಗಿ ಸಾಮಾಜಿಕ ಜಾಲತಾಣದಲ್ಲಿ ದಾನಿಗಳಿಂದ ಸಂಗ್ರಹಿಸಿದ ರೂ. 2,10,000 ( ಎರಡು ಲಕ್ಷ ದ ಹತ್ತು ಸಾವಿರ ) ವನ್ನು ಸಮಾಜ ಸೇವಕ ಅಶೋಕ್ ಕುಲಾಲ್ ಕಣಿಯೂರು ರವರು ಅವರ ಮನೆಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯರಾದ ಧರ್ಣಪ್ಪ ಗೌಡ ನಾವುಲೆ , ಅಜಯ್ ನಾವುಲೆ ಮತ್ತು ಜಯರಾಮ ಹಲೇಜಿ ಉಪಸ್ಥಿತರಿದ್ದರು.

Related posts

ನೆರಿಯ ಆರೋಗ್ಯ ಕೇಂದ್ರದ ಸುರಕ್ಷಾಧಿಕಾರಿ ಸರೋಜಾ ನಿವೃತ್ತಿ

Suddi Udaya

ಲಾಯಿಲ ಗುರಿಂಗಾನದಲ್ಲಿ ಗುಡ್ಡದಲ್ಲಿ ಭಾರಿ ಬೆಂಕಿ ಅನಾಹುತ:

Suddi Udaya

ಗ್ರಾ.ಪಂ. ನೌಕರರ ಜಿಲ್ಲಾ ಮಟ್ಟದ ಕುಂದು ಕೊರತೆ ಅದಾಲತ್ ಸಭೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಿಗೆ ಮನವಿ

Suddi Udaya

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya

ಕಳೆಂಜ ಸಂಘಪರಿವಾರದ ಕಾರ್ಯಕರ್ತರಿಂದ ಮನೆ ನಿರ್ಮಾಣ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya
error: Content is protected !!