30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಣಿಯೂರು ಅಶೋಕ್ ಕುಲಾಲ್ ರಿಂದ ಖಂಡಿಗ ವಾಸಪ್ಪ ಗೌಡರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

ಬಂದಾರು : ಇಲ್ಲಿಯ ಖಂಡಿಗ ವಾಸಪ್ಪ ಗೌಡ ಅವರ ಚಿಕಿತ್ಸೆಗಾಗಿ ಸಾಮಾಜಿಕ ಜಾಲತಾಣದಲ್ಲಿ ದಾನಿಗಳಿಂದ ಸಂಗ್ರಹಿಸಿದ ರೂ. 2,10,000 ( ಎರಡು ಲಕ್ಷ ದ ಹತ್ತು ಸಾವಿರ ) ವನ್ನು ಸಮಾಜ ಸೇವಕ ಅಶೋಕ್ ಕುಲಾಲ್ ಕಣಿಯೂರು ರವರು ಅವರ ಮನೆಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸ್ಥಳೀಯರಾದ ಧರ್ಣಪ್ಪ ಗೌಡ ನಾವುಲೆ , ಅಜಯ್ ನಾವುಲೆ ಮತ್ತು ಜಯರಾಮ ಹಲೇಜಿ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ: ಎಕ್ಸೆಲ್ ಕಾಲೇಜಿನ ಆಡಳಿತಕ್ಕೆ ವೇಣೂರಿನ ವಿದ್ಯೋದಯ ವಿದ್ಯಾ ಸಂಸ್ಥೆಗಳು

Suddi Udaya

ಕಥೊಲಿಕ್‌ ಸಭಾ ಮಂಗಳೂರು ಪ್ರದೇಶ ಇದರ ಆಶ್ರಯದಲ್ಲಿ ಬೆಳ್ತಂಗಡಿ ವಲಯ ಕಾರ್ಯಕಾರಿ ಸಮಿತಿಯ ಸಹಮಿಲನ

Suddi Udaya

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲೆಯಲ್ಲಿ ಮೆಟ್ರಿ ಕ್ ಮೇಳ

Suddi Udaya

ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!