24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

ಕರಿಮಣೇಲು: ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ಕರಿಮಣೇಲು ಜ.22 ರಿಂದ 24ರ ತನಕ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು, ಈ ಪ್ರಯುಕ್ತ ನವೀಕರಣಗೊಂಡ ಸಭಾಭವನ ಹಾಗೂ ಹೊಸತಾಗಿ ನಿರ್ಮಿಸಿದ ಪಾಕ ಶಾಲೆ ಭೋಜನ ಶಾಲೆಯನ್ನು ಜ. 21ರಂದು ಶಾಸಕ ಹರೀಶ್ ಪೂಂಜ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣ ಭಟ್, ಶ್ರೀ ಮಹಾದೇವ ಮಹಾಗಣಪತಿ ಭಜನಾ ಮಂಡಳಿ ಅಧ್ಯಕ್ಷ ಜಗದೀಶ್ ನಾಯಕ್, ವೇಣೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪುರುಷೋತ್ತಮ ಭಟ್, ಅರ್ಚಕರಾದ ಚಂದ್ರಶೇಖರ್ ಅಸರಣ್ಣ, ಶ್ರವಣ್ ಕಾಂತಾಜೆ , ರಾಮದಾಸ್ ನಾಯಕ್, ರಮೇಶ್ ಹೆಗ್ಡೆ ಕುಕ್ಕಾಜೆ, ಜಿನ್ನು ಕರಿಮಣೇಲು, ಹರೀಶ್ ಅಂಚನ್ ಕರಿಮಣೇಲು, ಸಂತೋಷ್ ದೇವಾಡಿಗ, ಗಣೇಶ್ ಭಂಡಾರಿ, ಹರೀಶ್ ದೇವಾಡಿಗ, ಯಶೋಧರ ಹೆಗ್ಡೆ, ಗಣೇಶ್ ದೇವಾಡಿಗ, ಯೋಗೀಶ್ ದೇವಾಡಿಗ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya

ಪಡ್ಲಾಡಿ, ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅನ್ವೇಷಣ್’

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿ ಚರ್ಚ್ ಗಳಲ್ಲಿ ಗುಡ್ ಫ್ರೈಡೆ ಆಚರಣೆ

Suddi Udaya
error: Content is protected !!