37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕರಿಮಣೇಲು ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ: ನವೀಕರಣಗೊಂಡ ಸಭಾಭವನ ಹಾಗೂ ಹೊಸದಾಗಿ ನಿರ್ಮಿಸಿದ ಪಾಕ ಶಾಲೆ, ಭೋಜನ ಶಾಲೆಯ ಲೋಕಾರ್ಪಣೆ

ಕರಿಮಣೇಲು: ಶ್ರೀ ಕ್ಷೇತ್ರ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನ ಕರಿಮಣೇಲು ಜ.22 ರಿಂದ 24ರ ತನಕ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು, ಈ ಪ್ರಯುಕ್ತ ನವೀಕರಣಗೊಂಡ ಸಭಾಭವನ ಹಾಗೂ ಹೊಸತಾಗಿ ನಿರ್ಮಿಸಿದ ಪಾಕ ಶಾಲೆ ಭೋಜನ ಶಾಲೆಯನ್ನು ಜ. 21ರಂದು ಶಾಸಕ ಹರೀಶ್ ಪೂಂಜ ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷ ಕೃಷ್ಣ ಭಟ್, ಶ್ರೀ ಮಹಾದೇವ ಮಹಾಗಣಪತಿ ಭಜನಾ ಮಂಡಳಿ ಅಧ್ಯಕ್ಷ ಜಗದೀಶ್ ನಾಯಕ್, ವೇಣೂರು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಪುರುಷೋತ್ತಮ ಭಟ್, ಅರ್ಚಕರಾದ ಚಂದ್ರಶೇಖರ್ ಅಸರಣ್ಣ, ಶ್ರವಣ್ ಕಾಂತಾಜೆ , ರಾಮದಾಸ್ ನಾಯಕ್, ರಮೇಶ್ ಹೆಗ್ಡೆ ಕುಕ್ಕಾಜೆ, ಜಿನ್ನು ಕರಿಮಣೇಲು, ಹರೀಶ್ ಅಂಚನ್ ಕರಿಮಣೇಲು, ಸಂತೋಷ್ ದೇವಾಡಿಗ, ಗಣೇಶ್ ಭಂಡಾರಿ, ಹರೀಶ್ ದೇವಾಡಿಗ, ಯಶೋಧರ ಹೆಗ್ಡೆ, ಗಣೇಶ್ ದೇವಾಡಿಗ, ಯೋಗೀಶ್ ದೇವಾಡಿಗ ಹಾಗೂ ಊರವರು ಉಪಸ್ಥಿತರಿದ್ದರು.

Related posts

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನದ ಹಿನ್ನಲೆ :ನಾಳೆ(ಡಿ.11) ರಾಜ್ಯಾದ್ಯಂತ ಸರ್ಕಾರಿ ರಜೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ವತಿಯಿಂದ ಸರಸ್ವತಿ ಹಿ.ಪ್ರಾ. ಶಾಲಾ ಮುಂಭಾಗದಲ್ಲಿ ಬ್ಯಾರಿಕೆಡ್ ಅಳವಡಿಕೆ

Suddi Udaya

ನಿಡಿಗಲ್ ನೇತ್ರಾವತಿ ನದಿಯಲ್ಲಿ ಸಿಕ್ಕಿಹಾಕಿಕೊಂಡ ದನಗಳ ರಕ್ಷಣೆ

Suddi Udaya

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವೀಲ್ ಚೈರ್ ವಿತರಣೆ

Suddi Udaya

ನಾಗರಪಂಚಮಿ ಹಬ್ಬದ ಆಚರಣೆಯ ಮಹತ್ವ

Suddi Udaya
error: Content is protected !!