30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಸಮಿತಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ಬಾಸ್ ಬಟ್ಲಡ್ಕ, ಕೋಶಾಧಿಕಾರಿಯಾಗಿ ಮುಹಮ್ಮದ್ ಬಂದಾರು, ಉಪಾಧ್ಯಕ್ಷರಾಗಿ ಇಸುಬು.ಪಿ., ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ , ಕೌನ್ಸಿಲರ್ ಇಸುಬು .ಪಿ. , ರಝಾಕ್ .ಬಿ ರವರನ್ನು ಆಯ್ಕೆಮಾಡಲಾಯಿತು.


ವರದಿ: ಮುಹಮ್ಮದ್ ಬಂದಾರು ಬಟ್ಲಡ್ಕ

Related posts

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಮಾಲಾಡಿ ಅಂಬೇಡ್ಕರ್ ಜನ್ಮ‌ದಿನಾಚರಣಾ ಸಮಿತಿ ಆಶ್ರಯದಲ್ಲಿ ಬುದ್ದ, ಬಸವ, ಮತ್ತು ಅಂಬೇಡ್ಕರ್ ಜನ್ಮ‌ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ “ಪ್ರತಿಭಾ ಸಂಗಮ” ಕಾರ್ಯಕ್ರಮ

Suddi Udaya

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ತೀವ್ರ ದುಃಖಕರ ಮತ್ತು ಖಂಡನೀಯ: ರಕ್ಷಿತ್ ಶಿವಾರಂ

Suddi Udaya

ಅರಸಿನಮಕ್ಕಿ: ಪೆರಡೇಲು ನಿವಾಸಿ ಎಂ. ಪಿ ರಾಧಾ ನಿಧನ

Suddi Udaya

ಕೊಯ್ಯೂರು ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!