ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಸಮಿತಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ಬಾಸ್ ಬಟ್ಲಡ್ಕ, ಕೋಶಾಧಿಕಾರಿಯಾಗಿ ಮುಹಮ್ಮದ್ ಬಂದಾರು, ಉಪಾಧ್ಯಕ್ಷರಾಗಿ ಇಸುಬು.ಪಿ., ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ , ಕೌನ್ಸಿಲರ್ ಇಸುಬು .ಪಿ. , ರಝಾಕ್ .ಬಿ ರವರನ್ನು ಆಯ್ಕೆಮಾಡಲಾಯಿತು.


ವರದಿ: ಮುಹಮ್ಮದ್ ಬಂದಾರು ಬಟ್ಲಡ್ಕ

Related posts

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ಶಿಶಿಲದ ಕಪಿಲಾ ನದಿಯಲ್ಲಿ ನಡೆದ ಮತ್ಸ್ಯ ದುರಂತಕ್ಕೆ 30 ವರ್ಷ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅ.ಹಿ.ಪ್ರಾ. ಶಾಲಾ ಪೋಷಕರ ಸಭೆ

Suddi Udaya

ದ.ಕ ಲೋಕಸಭಾ ಕ್ಷೇತ್ರದಲ್ಲಿ ಗೆಲುವಿನ ನಗೆ ಬೀರಿದ ಕ್ಯಾ| ಬ್ರಿಜೇಶ್ ಚೌಟ: 149208 ಮತಗಳ ಅಂತರದಿಂದ ಭರ್ಜರಿ ಗೆಲುವು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಗೆ ಸೋಲು

Suddi Udaya
error: Content is protected !!