25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಂ ಜಮಾಅತ್ ಬಟ್ಲಡ್ಕ ಯುನಿಟ್ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಸಮಿತಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.

ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ ಅಬ್ಬಾಸ್ ಬಟ್ಲಡ್ಕ, ಕೋಶಾಧಿಕಾರಿಯಾಗಿ ಮುಹಮ್ಮದ್ ಬಂದಾರು, ಉಪಾಧ್ಯಕ್ಷರಾಗಿ ಇಸುಬು.ಪಿ., ಜೊತೆ ಕಾರ್ಯದರ್ಶಿಯಾಗಿ ಅಬ್ದುಲ್ ರಝಾಕ್ , ಕೌನ್ಸಿಲರ್ ಇಸುಬು .ಪಿ. , ರಝಾಕ್ .ಬಿ ರವರನ್ನು ಆಯ್ಕೆಮಾಡಲಾಯಿತು.


ವರದಿ: ಮುಹಮ್ಮದ್ ಬಂದಾರು ಬಟ್ಲಡ್ಕ

Related posts

ದಾರಿ ಮಧ್ಯೆ ಕಾರಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಗರ್ಭಿಣಿ

Suddi Udaya

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಮದ್ದಡ್ಕ ಪೇಟೆಯಲ್ಲಿ 2 ತಿಂಗಳಿಂದ ಉರಿಯುತ್ತಿಲ್ಲ ದಾರಿ ದೀಪ: ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya
error: Content is protected !!