22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಮ್. ಮಲ್ಟಿ-ಸ್ಪೆಷಾಲಿಟಿ ಹಾಸ್ಪಿಟಲ್, ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಳೆಪೇಟೆ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕುಂಟಿನಿ ಇವರ ಸಹಯೋಗದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರವು ಜ.26 ರಂದು ಬೆಳಿಗ್ಗೆ ಗಂಟೆ 9.30 ರಿಂದ ಮಧ್ಯಾಹ್ನ ಗಂಟೆ 2.00ರ ವರೆಗೆ ಸ.ಹಿ.ಪ್ರಾ. ಶಾಲೆ, ಹಳೆಪೇಟೆ, ಉಜಿರೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಭಾಗವಹಿಸುವ ತಜ್ಞರು : ಮೂಳೆ ಶಸ್ತ್ರಚಿಕಿತ್ಸಾ ತಜ್ಞರು, ಕಣ್ಣಿನ ತಜ್ಞರು, ಚರ್ಮರೋಗ ತಜ್ಞರು, ಸ್ತ್ರೀ-ರೋಗ ತಜ್ಞರು, ಕಿವಿ-ಮೂಗು-ಗಂಟಲು ತಜ್ಞರು, ಮಕ್ಕಳ ರೋಗ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಮೆಡಿಸಿನ್ ವಿಭಾಗ

ಶಿಬಿರದಲ್ಲಿ ಲಭ್ಯವಿರುವ ಉಚಿತ ವೈದ್ಯಕೀಯ ಸೇವೆಗಳು: ಈ.ಸಿ.ಜಿ., ಬಿ.ಪಿ., ಮಧುಮೇಹ, ಸ್ಯಾಚುರೇಶನ್ ಪರೀಕ್ಷೆ ಹೃದಯರೋಗ ತಪಾಸಣೆ, ಥೈರಾಯ್ಡ್ ತಪಾಸಣೆ, ಉಬ್ಬಸ, ಕಣ್ಣಿನ ಪರೀಕ್ಷೆ ಎಲುಬು ಮೂಳೆ ತಪಾಸಣೆ, ಸ್ತ್ರೀ-ರೋಗ ತಪಾಸಣೆ, ಮಕ್ಕಳ ಆರೋಗ್ಯ ತಪಾಸಣೆ, ಚರ್ಮರೋಗ ತಪಾಸಣೆ, ಕಿವಿ-ಗಂಟಲು-ಮೂಗು ತಪಾಸಣೆ.

Related posts

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಮೂಡಬಿದ್ರೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಅಳದಂಗಡಿ ಅರಸರ ಉಪಸ್ಥಿತಿಯಲ್ಲಿ ಚಪ್ಪರ ಮುಹೂರ್ತ

Suddi Udaya

ಮಡಂತ್ಯಾರು: ಬಂಗೇರಕಟ್ಟೆ ನೆತ್ತರ ರಸ್ತೆಯ ದುರಸ್ತಿಯ ಬಗ್ಗೆ ಕಾಲ್ನಡಿಗೆಯಲ್ಲಿ ಪ್ರತಿಭಟನೆ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya

ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನ : ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆಯವರಿಂದ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!