July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.26: ಉಜಿರೆಯಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ಉಜಿರೆ ಎಸ್.ಡಿ.ಎಮ್. ಮಲ್ಟಿ-ಸ್ಪೆಷಾಲಿಟಿ ಹಾಸ್ಪಿಟಲ್, ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಳೆಪೇಟೆ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕುಂಟಿನಿ ಇವರ ಸಹಯೋಗದಲ್ಲಿ ಉಚಿತ ಬೃಹತ್ ಆರೋಗ್ಯ ತಪಾಸಣಾ ಶಿಬಿರವು ಜ.26 ರಂದು ಬೆಳಿಗ್ಗೆ ಗಂಟೆ 9.30 ರಿಂದ ಮಧ್ಯಾಹ್ನ ಗಂಟೆ 2.00ರ ವರೆಗೆ ಸ.ಹಿ.ಪ್ರಾ. ಶಾಲೆ, ಹಳೆಪೇಟೆ, ಉಜಿರೆಯಲ್ಲಿ ನಡೆಯಲಿದೆ.

ಶಿಬಿರದಲ್ಲಿ ಭಾಗವಹಿಸುವ ತಜ್ಞರು : ಮೂಳೆ ಶಸ್ತ್ರಚಿಕಿತ್ಸಾ ತಜ್ಞರು, ಕಣ್ಣಿನ ತಜ್ಞರು, ಚರ್ಮರೋಗ ತಜ್ಞರು, ಸ್ತ್ರೀ-ರೋಗ ತಜ್ಞರು, ಕಿವಿ-ಮೂಗು-ಗಂಟಲು ತಜ್ಞರು, ಮಕ್ಕಳ ರೋಗ ತಜ್ಞರು, ಶಸ್ತ್ರಚಿಕಿತ್ಸಾ ತಜ್ಞರು, ಮೆಡಿಸಿನ್ ವಿಭಾಗ

ಶಿಬಿರದಲ್ಲಿ ಲಭ್ಯವಿರುವ ಉಚಿತ ವೈದ್ಯಕೀಯ ಸೇವೆಗಳು: ಈ.ಸಿ.ಜಿ., ಬಿ.ಪಿ., ಮಧುಮೇಹ, ಸ್ಯಾಚುರೇಶನ್ ಪರೀಕ್ಷೆ ಹೃದಯರೋಗ ತಪಾಸಣೆ, ಥೈರಾಯ್ಡ್ ತಪಾಸಣೆ, ಉಬ್ಬಸ, ಕಣ್ಣಿನ ಪರೀಕ್ಷೆ ಎಲುಬು ಮೂಳೆ ತಪಾಸಣೆ, ಸ್ತ್ರೀ-ರೋಗ ತಪಾಸಣೆ, ಮಕ್ಕಳ ಆರೋಗ್ಯ ತಪಾಸಣೆ, ಚರ್ಮರೋಗ ತಪಾಸಣೆ, ಕಿವಿ-ಗಂಟಲು-ಮೂಗು ತಪಾಸಣೆ.

Related posts

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರರ 2ನೇ ವರ್ಷದ ಪುಣ್ಯಸ್ಮರಣೆ ;ಶ್ರೀ ಗುರುದೇವ ಸಹಕಾರಿ ಸಂಘ ಮತ್ತು ಶ್ರೀ ಗು.ನಾ.ಸ್ವಾ.ಸೇ ಸಂಘದಿಂದ ಸಿಯೋನ್ ಆಶ್ರಮದಲ್ಲಿ ಆಚರಣೆವಸಂತ ಬಂಗೇರರು ಸಮಾಜದ ಎಲ್ಲಾ ವರ್ಗದ ಜನರೊಂದಿಗೆ ಆತ್ಮೀಯ ಬಾಂಧವ್ಯ ಹೊಂದಿದ್ದರು: ಭಗೀರಥ ಜಿ

Suddi Udaya

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಗಿಲ್ ವಿಜಯೋತ್ಸವ ಮತ್ತು ಯೋಧ ನಮನ ಕಾರ್ಯಕ್ರಮ

Suddi Udaya

ಉಜಿರೆ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಸಮಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಫೆ.17 ಬಳಂಜದಲ್ಲಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ಕಬಡ್ಡಿ ಪಂದ್ಯಾಟ: ಪ್ರಗತಿಪರ ಕೃಷಿಕ ತಿಮ್ಮಪ್ಪ ಪೂಜಾರಿಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!