25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಅಳದಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅಳದಂಗಡಿಯ ನಿಯತಿ ಯು. ಶೆಟ್ಟಿ, ಶೇ. 94.25 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಇವರು ವಿದುಷಿ ವಿದ್ಯಾಮನೋಜ್ ಅವರ ಶಿಷ್ಯೆ, ಅಳದಂಗಡಿಯ ನೊಚ್ಚ ಉದಯ ಕುಮಾರ್ ಶೆಟ್ಟಿ ಮತ್ತು ಶ್ರೀಲತಾ ಶೆಟ್ಟಿ ರವರ ಪುತ್ರಿ .

Related posts

ಅ.25: ‘ಅನಾಮಧೇಯ ಅಧ್ಯಾಪಕನ ಆತ್ಮಚರಿತ್ರೆ’ ಕೃತಿ ಲೋಕಾರ್ಪಣೆ, ಹಾಗೂ ತಾಳಮದ್ದಳೆ ಕಾರ್ಯಕ್ರಮ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya

ರಾಷ್ಟೀಯ ನೆಟ್ ಬಾಲ್ ಪಂದ್ಯಾಟ: ಕರ್ನಾಟಕ ತಂಡದಲ್ಲಿ ಎಸ್ ಡಿ ಎಂ ಕಾಲೇಜಿನ ಕ್ರೀಡಾ ವಿದ್ಯಾರ್ಥಿಗಳು

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya
error: Content is protected !!