23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಅಳದಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ಕಲೆಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅಳದಂಗಡಿಯ ನಿಯತಿ ಯು. ಶೆಟ್ಟಿ, ಶೇ. 94.25 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಇವರು ವಿದುಷಿ ವಿದ್ಯಾಮನೋಜ್ ಅವರ ಶಿಷ್ಯೆ, ಅಳದಂಗಡಿಯ ನೊಚ್ಚ ಉದಯ ಕುಮಾರ್ ಶೆಟ್ಟಿ ಮತ್ತು ಶ್ರೀಲತಾ ಶೆಟ್ಟಿ ರವರ ಪುತ್ರಿ .

Related posts

ಬಳಂಜ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya

ಮಲವಂತಿಗೆ: ದಿಡುಪೆ ಹಾಲು ಉತ್ಪಾದಕರ ಸಹಕಾರಿ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪ್ರಚಂಡ ಗೆಲುವು

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನ ವಿದ್ಯಾರ್ಥಿ ಅನುಕ್ಷಾ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಕುಶಾಲಪ್ಪ ಗೌಡ ಹಾಗೂ ಜಯಾನಂದ ಗೌಡ ರವರಿಗೆ ಸನ್ಮಾನ

Suddi Udaya

30ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಇಂದು ಚಾಲನೆ: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು : ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’  

Suddi Udaya
error: Content is protected !!