September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

ಮುಂಡಾಜೆ: ಮುಂಡಾಜೆ ಗ್ರಾಮದ ಶ್ರೀ ಮೂರ್ತಿಲ್ಲಾಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ದ.ಕ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ನೇಮಕಗೊಳಿಸಿದ್ದು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರಾಘವ ಶೆಟ್ಟಿ ನೈಯಾಲು ಮನೆ ಮುಂಡಾಜೆ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಕೆ. ಶ್ರೀದೇವಿ ನಗರ ಕೂಳೂರು, ಖಜಾಂಚಿಯಾಗಿ ಎ.ರಾಮಚಂದ್ರ ಭಟ್ ಅರೆಕಲ್ಲು ಮನೆ ಮುಂಡಾಜೆ ಇವರು ಆಯ್ಕೆಯಾಗಿದ್ದಾರೆ.


ಪ್ರಧಾನ ಅರ್ಚಕರಾದ ಮುರಳೀಧರ ಭಟ್, ರಂಜನ್ ಪಡೀಲ್ ಮನೆ ಮುಂಡಾಜೆ, ಶ್ರೀಮತಿ ರೋಹಿಣಿ ಬಾವಂತಬೆಟ್ಟು ಮುಂಡಾಜೆ, ಶ್ರೀಮತಿ ವಸಂತಿ ಸೋಮಂತ್ತಡ್ಕ ಮನೆ ಮುಂಡಾಜೆ, ಧರ್ಣಪ್ಪ ಗೌಡ ದೇವಸ್ಯ ಮನೆ ಮುಂಡಾಜೆ, ದಿನೇಶ್ ಪಟವರ್ಧನ್ ಗುಂಡದ ಬಳಿ ಮುಂಡಾಜೆ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದಾರೆ.

Related posts

ತಿಮರೋಡಿ ಮನೆಗೆ ಮೂರನೇ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಸಮಾಜ ಸೇವಕ ಡಾ.ರವಿ ಪೂಜಾರಿ ಕಕ್ಕೆಪದವುರವರಿಗೆ ಒಳಿದು ಬಂದ ಸಮಾಜ ರತ್ನ ಪ್ರಶಸ್ತಿ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆ ವಿಶ್ವ ಯೋಗ ದಿನಾಚರಣೆ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಗೆಲುವು: ಬೈಕ್ ಜಾಥದ ಮುಖೇನಾ ಗೆಲುವನ್ನು ಸಂಭ್ರಮಿಸಿದ ನಾಲ್ಕೂರಿನ ಕಾರ್ಯಕರ್ತರು

Suddi Udaya
error: Content is protected !!