23.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

ಮುಂಡಾಜೆ: ಮುಂಡಾಜೆ ಗ್ರಾಮದ ಶ್ರೀ ಮೂರ್ತಿಲ್ಲಾಯ ದೇವಸ್ಥಾನ ಇದರ ವ್ಯವಸ್ಥಾಪನಾ ಸಮಿತಿಗೆ 9 ಮಂದಿ ಸದಸ್ಯರನ್ನು ದ.ಕ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯ ನೇಮಕಗೊಳಿಸಿದ್ದು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರಾಘವ ಶೆಟ್ಟಿ ನೈಯಾಲು ಮನೆ ಮುಂಡಾಜೆ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಕೆ. ಶ್ರೀದೇವಿ ನಗರ ಕೂಳೂರು, ಖಜಾಂಚಿಯಾಗಿ ಎ.ರಾಮಚಂದ್ರ ಭಟ್ ಅರೆಕಲ್ಲು ಮನೆ ಮುಂಡಾಜೆ ಇವರು ಆಯ್ಕೆಯಾಗಿದ್ದಾರೆ.


ಪ್ರಧಾನ ಅರ್ಚಕರಾದ ಮುರಳೀಧರ ಭಟ್, ರಂಜನ್ ಪಡೀಲ್ ಮನೆ ಮುಂಡಾಜೆ, ಶ್ರೀಮತಿ ರೋಹಿಣಿ ಬಾವಂತಬೆಟ್ಟು ಮುಂಡಾಜೆ, ಶ್ರೀಮತಿ ವಸಂತಿ ಸೋಮಂತ್ತಡ್ಕ ಮನೆ ಮುಂಡಾಜೆ, ಧರ್ಣಪ್ಪ ಗೌಡ ದೇವಸ್ಯ ಮನೆ ಮುಂಡಾಜೆ, ದಿನೇಶ್ ಪಟವರ್ಧನ್ ಗುಂಡದ ಬಳಿ ಮುಂಡಾಜೆ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದಾರೆ.

Related posts

ಅಸೌಖ್ಯದಿಂದ ಕೊಕ್ರಾಡಿ ಯುವಕ ಸಾವು

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಇಂದಬೆಟ್ಟು: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಕಾರ್ಯಕರ್ತರೊಂದಿಗೆ ಸಮಾಲೋಚನೆ ಸಭೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya
error: Content is protected !!