22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ : ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನ ಲಾಯಿಲ ಇದರ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಜ. 20ರಂದು ದೇವರ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಈಶ್ವರ ಭೈರ, ಅಧ್ಯಕ್ಷರಾದ ಮೋಹನ್ ದಾಸ್ ಭೈರ, ಉಪಾಧ್ಯಕ್ಷರದ ವಿ ಎಸ್ ಸುರೇಶ್, ಪ್ರಧಾನ ಕಾರ್ಯದರ್ಶಿಯಾದ ಉದಯಕುಮಾರ್, ಕಾರ್ಯದರ್ಶಿ ಕೃಷ್ಣಪ್ಪ, ಕೋಶಾಧಿಕಾರಿ ಹೆಚ್. ಬಿ ಸೀತಾರಾಮ, ಜೊತೆ ಕೋಶಾಧಿಕಾರಿ ಎಸ್ ಕೆ ಸುಂದರ, ಟ್ರಸ್ಟ್ ಕಾರ್ಯದರ್ಶಿ ರಮೇಶ್ ಹಾಗೂ ಊರಭಕ್ತರು ಉಪಸ್ಥಿತರಿದ್ದರು.

Related posts

ಹರೀಶ್ ಪೂಂಜ ಗೆಲುವು: ಮುಗೇರಡ್ಕದಲ್ಲಿ ಸಂಭ್ರಮಾಚರಣೆ

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಶಿಶಿಲ: ಗುಂಡಿಗಾಡು ನಿವಾಸಿ ದೇಜಮ್ಮ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಆಂ.ಮಾ. ಶಾಲೆಯಲ್ಲಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!