September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ : ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನ ಲಾಯಿಲ ಇದರ ವಾರ್ಷಿಕ ಮಾರಿ ಪೂಜೆ ಉತ್ಸವದ ಆಮಂತ್ರಣ ಪತ್ರಿಕೆಯನ್ನು ಜ. 20ರಂದು ದೇವರ ಸನ್ನಿಧಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಈಶ್ವರ ಭೈರ, ಅಧ್ಯಕ್ಷರಾದ ಮೋಹನ್ ದಾಸ್ ಭೈರ, ಉಪಾಧ್ಯಕ್ಷರದ ವಿ ಎಸ್ ಸುರೇಶ್, ಪ್ರಧಾನ ಕಾರ್ಯದರ್ಶಿಯಾದ ಉದಯಕುಮಾರ್, ಕಾರ್ಯದರ್ಶಿ ಕೃಷ್ಣಪ್ಪ, ಕೋಶಾಧಿಕಾರಿ ಹೆಚ್. ಬಿ ಸೀತಾರಾಮ, ಜೊತೆ ಕೋಶಾಧಿಕಾರಿ ಎಸ್ ಕೆ ಸುಂದರ, ಟ್ರಸ್ಟ್ ಕಾರ್ಯದರ್ಶಿ ರಮೇಶ್ ಹಾಗೂ ಊರಭಕ್ತರು ಉಪಸ್ಥಿತರಿದ್ದರು.

Related posts

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya

ಸಿರೋ ಮಲಬಾರ್ ಮಾತೃವೇದಿ ವತಿಯಿಂದ ಪಡಂಗಡಿ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರಕ್ಕೆ ಸಹಾಯಧನ ವಿತರಣೆ

Suddi Udaya

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಧರ್ಮಸ್ಥಳ ಪ್ರಕರಣ ಎಸ್.ಐ.ಟಿ ಗೆ ಹೈಕೋರ್ಟ್‌ ನೋಟೀಸ್ಸ್ಥಳೀಯರು ಗುರುತಿಸಿದ ಸ್ಥಳಗಳಲ್ಲಿ ಅಗೆದು ಪರಿಶೀಲಿಸುವಂತೆ ಕೋರ್ಟ್ ಗೆ ಅರ್ಜಿ

Suddi Udaya
error: Content is protected !!