22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

ಬೆಳ್ತಂಗಡಿ : ಹೊಸಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ, ಹಾಗೂ ಹಲವಾರು ಸಂಘಟನೆಯಲ್ಲಿ ಸಕ್ರಿಯವಾಗಿದ್ದುಕೊಂಡು, ಮತ್ತು ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿಯೂ ಸೇವೆಯನ್ನು ಸಲ್ಲಿಸಿರುವ, ಇತ್ತೀಚಿಗೆ ನಿಧನರಾದ ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ, ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ,ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.

ಜಿಲ್ಲಾ ಯುವಜನ ಒಕ್ಕೂಟದ ಗೌರವ ಅಧ್ಯಕ್ಷ ರಾಜೀವ್ ಸಾಲಿಯನ್ ಮುಂಡೂರು ನುಡಿ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ವಿಜಯ ಗೌಡ ವೇಣೂರು, ಗೌರವ ಅಧ್ಯಕ್ಷ ರಮಾನಂದ ಸಾಲಿಯನ್ ಮುಂಡೂರು , ಕಾರ್ಯದರ್ಶಿ ಚಿದಾನಂದ ಇಡ್ಯಾ, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಪದಾಧಿಕಾರಿಗಳಾದ, ಸೌಮ್ಯ ಲಾಯಿಲಾ, ಸದಾಶಿವ ಹೆಗ್ಡೆ, ಶೇಖರ್ ಲಾಯಿಲಾ, ಅರುಣಾಕ್ಷಿ ಬದನಾಜೆ, ಉಪಸ್ಥಿತರಿದ್ದರು.

Related posts

ಕಳೆಂಜ: ನಡುಜಾರ್ ಸ.ಕಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನೇತೃತ್ವದಲ್ಲಿ ನೆರಿಯ ಸಂತ ಥೋಮಸ್ ಅ.ಪ್ರೌ. ಶಾಲೆಯಲ್ಲಿ ವಿಶ್ವ ಏಡ್ಸ್ ದಿನಾಚರಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಸೆಲೆಕ್ಷನ್ ಚಾಂಪಿಯನ್ ಶಿಪ್ ನಲ್ಲಿ ರಿತ್ವಿಕ್ ಕೆ. ಪಿ ಪ್ರಥಮ: ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಕರಾಟೆ ಪಂದ್ಯಾಟಕ್ಕೆ ಆಯ್ಕೆ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ

Suddi Udaya
error: Content is protected !!