32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

ಬೆಳ್ತಂಗಡಿ : ಹೊಸಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ, ಹಾಗೂ ಹಲವಾರು ಸಂಘಟನೆಯಲ್ಲಿ ಸಕ್ರಿಯವಾಗಿದ್ದುಕೊಂಡು, ಮತ್ತು ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿಯೂ ಸೇವೆಯನ್ನು ಸಲ್ಲಿಸಿರುವ, ಇತ್ತೀಚಿಗೆ ನಿಧನರಾದ ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ, ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ,ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.

ಜಿಲ್ಲಾ ಯುವಜನ ಒಕ್ಕೂಟದ ಗೌರವ ಅಧ್ಯಕ್ಷ ರಾಜೀವ್ ಸಾಲಿಯನ್ ಮುಂಡೂರು ನುಡಿ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ವಿಜಯ ಗೌಡ ವೇಣೂರು, ಗೌರವ ಅಧ್ಯಕ್ಷ ರಮಾನಂದ ಸಾಲಿಯನ್ ಮುಂಡೂರು , ಕಾರ್ಯದರ್ಶಿ ಚಿದಾನಂದ ಇಡ್ಯಾ, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಪದಾಧಿಕಾರಿಗಳಾದ, ಸೌಮ್ಯ ಲಾಯಿಲಾ, ಸದಾಶಿವ ಹೆಗ್ಡೆ, ಶೇಖರ್ ಲಾಯಿಲಾ, ಅರುಣಾಕ್ಷಿ ಬದನಾಜೆ, ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya

ಪೆರೋಡಿತ್ತಾಯಕಟ್ಟೆ ಸ. ಉ. ಪ್ರಾ. ಶಾಲಾ ಮೂವರು ಶಿಕ್ಷಕರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಈಸ್ಟ್ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಯಾಸಿರ್ ಕಕ್ಕಿಂಜೆ ಆಯ್ಕೆ

Suddi Udaya

ಬೆಳ್ತಂಗಡಿ: ಅ.7 ರಂದು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya
error: Content is protected !!