22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

ಬೆಳ್ತಂಗಡಿ : ಹೊಸಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರು ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಮಾಜಿ ಅಧ್ಯಕ್ಷರಾಗಿ, ಹಾಗೂ ಹಲವಾರು ಸಂಘಟನೆಯಲ್ಲಿ ಸಕ್ರಿಯವಾಗಿದ್ದುಕೊಂಡು, ಮತ್ತು ತಾಲೂಕು ಯುವಜನ ಒಕ್ಕೂಟದ ನಿರ್ದೇಶಕರಾಗಿಯೂ ಸೇವೆಯನ್ನು ಸಲ್ಲಿಸಿರುವ, ಇತ್ತೀಚಿಗೆ ನಿಧನರಾದ ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ, ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ,ಶ್ರದ್ಧಾಂಜಲಿಯನ್ನು ಅರ್ಪಿಸಲಾಯಿತು.

ಜಿಲ್ಲಾ ಯುವಜನ ಒಕ್ಕೂಟದ ಗೌರವ ಅಧ್ಯಕ್ಷ ರಾಜೀವ್ ಸಾಲಿಯನ್ ಮುಂಡೂರು ನುಡಿ ನಮನವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ ವಿಜಯ ಗೌಡ ವೇಣೂರು, ಗೌರವ ಅಧ್ಯಕ್ಷ ರಮಾನಂದ ಸಾಲಿಯನ್ ಮುಂಡೂರು , ಕಾರ್ಯದರ್ಶಿ ಚಿದಾನಂದ ಇಡ್ಯಾ, ಕೋಶಾಧಿಕಾರಿ ಪ್ರಶಾಂತ್ ಮಚ್ಚಿನ, ಪದಾಧಿಕಾರಿಗಳಾದ, ಸೌಮ್ಯ ಲಾಯಿಲಾ, ಸದಾಶಿವ ಹೆಗ್ಡೆ, ಶೇಖರ್ ಲಾಯಿಲಾ, ಅರುಣಾಕ್ಷಿ ಬದನಾಜೆ, ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಪುತ್ತೂರು ನರಿಮೊಗರು ಕೊಡಿನೀರುನಲ್ಲಿ, ಮಾರುತಿ ಕಾರುಗಳ ನಡುವೆ ಅಪಘಾತ: ಕೊಕ್ಕಡದ ಮಹಿಳೆಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಮಡಂತ್ಯಾರು ಶೌರ್ಯ ಘಟಕದ ಸ್ವಯಂಸೇವಕರಿಂದ ಕರ್ನಾಟಕ ಪಬ್ಲಿಕ್ ಶಾಲೆಯ ಎಲ್.ಕೆ.ಜಿ ಮತ್ತು ಯು.ಕೆ.ಜಿ ಮಕ್ಕಳ ‘ಚಿಲಿಪಿಲಿ ಆಟದ ಮೈದಾನ ಶ್ರಮದಾನ

Suddi Udaya

ಅಳದಂಗಡಿ ಅರಮನೆಯ ಡಾ.ಪದ್ಮಪ್ರಸಾದ್ ಅಜಿಲರಿಂದ ಹನುಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!