22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

ಗುರುವಾಯನಕೆರೆ: ಇಲ್ಲಿಯ ಶ್ರೀ ಶಾರದಾಂಬ ಯಕ್ಷಕಲಾ ತಂಡ ಇದರ ವತಿಯಿಂದ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯ ತರಗತಿಯನ್ನು ಭಾಗವತರು ಹಾಗೂ ನಾಟ್ಯ ಶಿಕ್ಷಕರಾದ ದೇವಿಪ್ರಸಾದ್ ಆಚಾರ್ಯ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ನಿವೃತ್ತ ಮೆಸ್ಕಾಂ ಅಧಿಕಾರಿ ಹಾಗೂ ಹವ್ಯಾಸಿ ಕಲಾವಿದರಾದ ಯೋಗಿಶ್ ಆಚಾರ್ಯ, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ,ವೈ.ಆಚಾರ್ಯ, ತಾಲೂಕು ಯುವಜನ ಒಕ್ಕೂಟದ ಶ್ರೀಮತಿ ಸುಧಾಮಣಿ ಆರ್, ಗೆಳೆಯರ ಬಳಗದ ಕಾರ್ಯದರ್ಶಿ ಮಂಜುನಾಥ್ ಕುಂಬ್ಳೆ, ಹಾಗು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ರಚನಾ ಕೆ. ಉಪಸ್ಥಿತರಿದ್ದು, ಶುಭ ಕೋರಿದರು. ಪ್ರತಿ ಶನಿವಾರ ತರಗತಿ ನಡೆಸಲಾಗುವುದು ಎಂದು ಸಂಯೋಜಕರು ತಿಳಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣೆ

Suddi Udaya

ಜ.10: ವಿದ್ಯುತ್ ನಿಲುಗಡೆ

Suddi Udaya

ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅಧ್ಯಯನ ಪ್ರವಾಸ

Suddi Udaya

ಆಪರೇಷನ್ ಸಿಂಧೂರ: ಮುಂಡಾಜೆ ಪರಶುರಾಮ ದೇವಸ್ಥಾನದಲ್ಲಿ ಪ್ರಾಥ೯ನೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!