September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

ಗುರುವಾಯನಕೆರೆ: ಇಲ್ಲಿಯ ಶ್ರೀ ಶಾರದಾಂಬ ಯಕ್ಷಕಲಾ ತಂಡ ಇದರ ವತಿಯಿಂದ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯ ತರಗತಿಯನ್ನು ಭಾಗವತರು ಹಾಗೂ ನಾಟ್ಯ ಶಿಕ್ಷಕರಾದ ದೇವಿಪ್ರಸಾದ್ ಆಚಾರ್ಯ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ನಿವೃತ್ತ ಮೆಸ್ಕಾಂ ಅಧಿಕಾರಿ ಹಾಗೂ ಹವ್ಯಾಸಿ ಕಲಾವಿದರಾದ ಯೋಗಿಶ್ ಆಚಾರ್ಯ, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ,ವೈ.ಆಚಾರ್ಯ, ತಾಲೂಕು ಯುವಜನ ಒಕ್ಕೂಟದ ಶ್ರೀಮತಿ ಸುಧಾಮಣಿ ಆರ್, ಗೆಳೆಯರ ಬಳಗದ ಕಾರ್ಯದರ್ಶಿ ಮಂಜುನಾಥ್ ಕುಂಬ್ಳೆ, ಹಾಗು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ರಚನಾ ಕೆ. ಉಪಸ್ಥಿತರಿದ್ದು, ಶುಭ ಕೋರಿದರು. ಪ್ರತಿ ಶನಿವಾರ ತರಗತಿ ನಡೆಸಲಾಗುವುದು ಎಂದು ಸಂಯೋಜಕರು ತಿಳಿಸಿದರು.

Related posts

ಉಜಿರೆ ಎಸ್. ಡಿ.ಎಂ ಕಾಲೇಜು : ಎನ್ ಎಸ್ ಎಸ್ ಘಟಕಕ್ಕೆ ಸುವರ್ಣ ಸಂಭ್ರಮ: ಅ.5:ಹಿರಿಯ ಸ್ವಯಂಸೇವಕರ ಒಗ್ಗೂಡುವಿಕೆಯಲ್ಲಿ ‘ ಸುವರ್ಣ ಸಮ್ಮಿಲನ ‘ ಕಾರ್ಯಕ್ರಮ

Suddi Udaya

ಪ್ರತಿಭಾ ಕಾರಂಜಿ ಭರತನಾಟ್ಯ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಹಂಸಿನಿ ಭಿಡೆ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಗೇರುಕಟ್ಟೆ : ಪರಪ್ಪು ಈದ್ ಮಿಲಾದ್ ಸ್ವಾಗತ ಸಮಿತಿಯಿಂದ ಕಳಿಯ ಗ್ರಾ.ಪಂ., ರಿಕ್ಷಾ ಚಾಲಕರ ಸಂಘ ಸಹಭಾಗಿತ್ವದಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಬಿಸಿಲ ಝಳಕ್ಕೆ ತಂಪೆರೆದ ವರುಣ

Suddi Udaya
error: Content is protected !!