24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

ಬೆಳಾಲು: ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ 2024ರ ಅಕಾಡೆಮಿಯಲ್ಲಿ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರವರು ಮರದ 2 ಅಡಿ ಎತ್ತರದ ಕನ್ನಿಕಾ ಪರಮೇಶ್ವರಿ ಮೂರ್ತಿಯನ್ನು ರಚಿಸಿ ಪ್ರದರ್ಶನಕ್ಕೆ ಇಟ್ಟಿದ್ದರು.

ದ. ಕ. ಜಿಲ್ಲೆಯಿಂದ ಇವರ ಶಿಲ್ಪ ಕಲೆ ಆಯ್ಕೆಯಾಗಿದ್ದು, ಚಿಕ್ಕಮಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಸ್ವೀಕರಿಸಿದರು.

Related posts

ಕೋಟ್ಯಾನ್ ಫ್ರೆಂಡ್ಸ್ ವಾಟ್ಸಾಪ್ ಗ್ರೂಪಿನಿಂದ ಎರಡನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!