July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನ 2024-25 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಇವರ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಜ.22ರಂದು ನಡೆಯಿತು.

ನೋಡೆಲ್ ಅಧಿಕಾರಿಯಾಗಿ ಅರಣ್ಯ ಅಧಿಕಾರಿ ಅಶೋಕ್ ವಹಿಸಿದರು. ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ . ಲೆಕ್ಕ ಪತ್ರವನ್ನು ಸಭೆಗೆ ಮಂಡಿಸಿದರು.

ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ಉಪ ವಿಭಾಗ, ಪಸು ಸಂಗೋಪನ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಮೆಸ್ಕಾಂ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆಯವರು ಗ್ರಾಮ ಸಭೆಯಲ್ಲಿ ಇಲಾಖಾ ಮಾಹಿತಿ ನೀಡಿದರು.

ಈ ವೇಳೆ ವಿಶೇಷ ವಿಕಲಚೇತನರ 13 ಮಂದಿಗೆ ಸಹಾಯಧನದ ಚೆಕ್ ವಿತರಣೆ ಮಾಡಲಾಯಿತು. ಪಂಚಾಯತಿ ಸ್ವಂತ ನಿಧಿ ಅನುದಾನದಿಂದ 6 ಶಾಲೆಗಳಾದ ಗೇರುಕಟ್ಟೆ ಪ್ರೌಢಶಾಲೆ, ಕೊರಿಂಜ ಪ್ರಾಥಮಿಕ ಶಾಲೆ, ನಾಳ ಹಿರಿಯ ಪ್ರಾಥಮಿಕ ಶಾಲೆ, ಗೋವಿಂದರ ಶಾಲೆ, ರಕ್ತೇಶ್ವರಿ ಪದವು, ಬೊಳ್ಳುಕಲ್ಲು ಶಾಲೆಗೆ ಕ್ರೀಡಾ ಸಾಮಾಗ್ರಿಗಳನ್ನು ನೀಡಲಾಯಿತು.


ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಇಂದಿರಾ, ಸದಸ್ಯರಾದ ವಿಜಯಕುಮಾರ್, ಸುಧಾಕರ್, ಕುಸುಮ ಎನ್. ಬಂಗೇರ, ಮರಿಟಾ ಪಿಂಟೋ, ಶ್ವೇತಾ, ಯಶೋಧರ ಶೆಟ್ಟಿ , ಅಬ್ದುಲ್ ಲತೀಫ್, ಮೋಹಿನಿ, ಪುಷ್ಪಲತಾ ಅಬ್ದುಲ್ ಕರೀಂ, ಹರೀಶ್ ಕುಮಾರ್, ಕಾರ್ಯದರ್ಶಿ ಕುಂಞಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಬಿದಿರು ಕೃಷಿಯ ಬಗ್ಗೆ ತಾಂತ್ರಿಕ ಮಾಹಿತಿ ಕಾರ್ಯಗಾರ

Suddi Udaya

ಕೊಕ್ಕಡ ಕಪಿಲಾ ಜೇಸಿಗೆ ವಲಯ ಉಪಾಧ್ಯಕ್ಷರ ಭೇಟಿ

Suddi Udaya

ತೆಂಕಕಾರಂದೂರು: ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಯುಗಾದಿ ಹಾಗೂ ರಂಝಾನ್ ಹಬ್ಬದ ಪ್ರಯುಕ್ತ ವಿಶೇಷ ಆಫರ್: ಪ್ರತಿ ಖರೀದಿ ಮೇಲೆ ಶಾಪಿಂಗ್ ವೊಚರ್

Suddi Udaya

ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ

Suddi Udaya

ಎ.12:ಸಂಪತ್ ಬಿ ಸುವರ್ಣ ನೇತೃತ್ವದಲ್ಲಿ ಅಳದಂಗಡಿಯಲ್ಲಿ ಹನುಮಯಾಗ ಹಾಗೂ ಹನುಮೋತ್ಸವ ಕಾರ್ಯಕ್ರಮ: ಭಾರತೀಯರ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ತುಳು ನಾಟಕ ಪ್ರದರ್ಶನ

Suddi Udaya
error: Content is protected !!