24.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

ಗುರುವಾಯನಕೆರೆ: ಇಲ್ಲಿಯ ಶ್ರೀ ಶಾರದಾಂಬ ಯಕ್ಷಕಲಾ ತಂಡ ಇದರ ವತಿಯಿಂದ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯ ತರಗತಿಯನ್ನು ಭಾಗವತರು ಹಾಗೂ ನಾಟ್ಯ ಶಿಕ್ಷಕರಾದ ದೇವಿಪ್ರಸಾದ್ ಆಚಾರ್ಯ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ನಿವೃತ್ತ ಮೆಸ್ಕಾಂ ಅಧಿಕಾರಿ ಹಾಗೂ ಹವ್ಯಾಸಿ ಕಲಾವಿದರಾದ ಯೋಗಿಶ್ ಆಚಾರ್ಯ, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ,ವೈ.ಆಚಾರ್ಯ, ತಾಲೂಕು ಯುವಜನ ಒಕ್ಕೂಟದ ಶ್ರೀಮತಿ ಸುಧಾಮಣಿ ಆರ್, ಗೆಳೆಯರ ಬಳಗದ ಕಾರ್ಯದರ್ಶಿ ಮಂಜುನಾಥ್ ಕುಂಬ್ಳೆ, ಹಾಗು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ರಚನಾ ಕೆ. ಉಪಸ್ಥಿತರಿದ್ದು, ಶುಭ ಕೋರಿದರು. ಪ್ರತಿ ಶನಿವಾರ ತರಗತಿ ನಡೆಸಲಾಗುವುದು ಎಂದು ಸಂಯೋಜಕರು ತಿಳಿಸಿದರು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಉಜಿರೆ: ಶ್ರೀ ಧ.ಮಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲಾ ವಿದ್ಯಾರ್ಥಿ ಪರಿಷತ್ ಚುನಾವಣೆ

Suddi Udaya

ಮಚ್ಚಿನ: ಬಂಗೇರಕಟ್ಟೆಯಲ್ಲಿ ರಸ್ತೆ ದುರಸ್ಥಿಗೆ ಆಗ್ರಹಿಸಿ ಎಸ್.ಡಿ.ಪಿ.ಐ ವತಿಯಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya
error: Content is protected !!