32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

ಗುರುವಾಯನಕೆರೆ: ಇಲ್ಲಿಯ ಶ್ರೀ ಶಾರದಾಂಬ ಯಕ್ಷಕಲಾ ತಂಡ ಇದರ ವತಿಯಿಂದ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯ ತರಗತಿಯನ್ನು ಭಾಗವತರು ಹಾಗೂ ನಾಟ್ಯ ಶಿಕ್ಷಕರಾದ ದೇವಿಪ್ರಸಾದ್ ಆಚಾರ್ಯ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ನಿವೃತ್ತ ಮೆಸ್ಕಾಂ ಅಧಿಕಾರಿ ಹಾಗೂ ಹವ್ಯಾಸಿ ಕಲಾವಿದರಾದ ಯೋಗಿಶ್ ಆಚಾರ್ಯ, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ,ವೈ.ಆಚಾರ್ಯ, ತಾಲೂಕು ಯುವಜನ ಒಕ್ಕೂಟದ ಶ್ರೀಮತಿ ಸುಧಾಮಣಿ ಆರ್, ಗೆಳೆಯರ ಬಳಗದ ಕಾರ್ಯದರ್ಶಿ ಮಂಜುನಾಥ್ ಕುಂಬ್ಳೆ, ಹಾಗು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ರಚನಾ ಕೆ. ಉಪಸ್ಥಿತರಿದ್ದು, ಶುಭ ಕೋರಿದರು. ಪ್ರತಿ ಶನಿವಾರ ತರಗತಿ ನಡೆಸಲಾಗುವುದು ಎಂದು ಸಂಯೋಜಕರು ತಿಳಿಸಿದರು.

Related posts

ಜೂ. 24: ಪಟ್ರಮೆ ಹಾಗೂ ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಜನಸ್ಪಂದನ ಕಾರ್ಯಕ್ರಮ

Suddi Udaya

ಬಳಂಜ: ಶ್ರೀ ಶಾರದೋತ್ಸವದ ಅಂಗವಾಗಿ ವಾಲಿಬಾಲ್ ಪಂದ್ಯಾಟ, ಯುವ ಉದ್ಯಮಿ ರಾಕೇಶ್ ಹೆಗ್ಡೆಯವರಿಂದ ಕ್ರೀಡಾಂಗಣ ಉದ್ಘಾಟನೆ

Suddi Udaya

ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya

ಪಿಲಿಪಂಜರ ಕ್ಷೇತ್ರ ಪ್ರತಿಷ್ಟಾ ಬ್ರಹ್ಮ ಕಲಶೋತ್ಸವ ಹಾಗೂ ದೈವಗಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya
error: Content is protected !!