April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

ಗುರುವಾಯನಕೆರೆ: ಇಲ್ಲಿಯ ಶ್ರೀ ಶಾರದಾಂಬ ಯಕ್ಷಕಲಾ ತಂಡ ಇದರ ವತಿಯಿಂದ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯ ತರಗತಿಯನ್ನು ಭಾಗವತರು ಹಾಗೂ ನಾಟ್ಯ ಶಿಕ್ಷಕರಾದ ದೇವಿಪ್ರಸಾದ್ ಆಚಾರ್ಯ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ನಿವೃತ್ತ ಮೆಸ್ಕಾಂ ಅಧಿಕಾರಿ ಹಾಗೂ ಹವ್ಯಾಸಿ ಕಲಾವಿದರಾದ ಯೋಗಿಶ್ ಆಚಾರ್ಯ, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ,ವೈ.ಆಚಾರ್ಯ, ತಾಲೂಕು ಯುವಜನ ಒಕ್ಕೂಟದ ಶ್ರೀಮತಿ ಸುಧಾಮಣಿ ಆರ್, ಗೆಳೆಯರ ಬಳಗದ ಕಾರ್ಯದರ್ಶಿ ಮಂಜುನಾಥ್ ಕುಂಬ್ಳೆ, ಹಾಗು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ರಚನಾ ಕೆ. ಉಪಸ್ಥಿತರಿದ್ದು, ಶುಭ ಕೋರಿದರು. ಪ್ರತಿ ಶನಿವಾರ ತರಗತಿ ನಡೆಸಲಾಗುವುದು ಎಂದು ಸಂಯೋಜಕರು ತಿಳಿಸಿದರು.

Related posts

ತಾಲೂಕಿನಲ್ಲಿ ಗುಡುಗು ಸಹಿತ ಗಾಳಿ ಮಳೆ ಅಲ್ಲಲ್ಲಿ ಮರ ಬಿದ್ದು, ವಿದ್ಯುತ್, ಮನೆಗಳಿಗೆ ಹಾನಿ-ರಸ್ತೆ ಸಂಚಾರ ಅಸ್ತವ್ಯಸ್ತ

Suddi Udaya

ಅಪರಿಚಿತ ವ್ಯಕ್ತಿ ಮೃತ್ಯು: ವಿಳಾಸ ಪತ್ತೆಗಾಗಿ ಬೆಳ್ತಂಗಡಿ ಪೊಲೀಸರ ಮನವಿ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ರವರಿಂದ ಕಾಯರ್ತ್ತಡ್ಕ ಹಿ.ಪ್ರಾ. ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

Suddi Udaya

ಕೊಯ್ಯೂರು ತಾಲೂಕು ಮಟ್ಟದ ಬಾಲಕ, ಬಾಲಕಿಯರ ಮ್ಯಾಟ್ ಕಬ್ಬಡಿ ಪಂದ್ಯಾಟ

Suddi Udaya

ಮಿತ್ತಬಾಗಿಲು : ಉಚಿತ ಫೂಟ್ ಪಲ್ಸ್ ಥೆರಪಿ ಶಿಬಿರ

Suddi Udaya
error: Content is protected !!