24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

ಗುರುವಾಯನಕೆರೆ: ಇಲ್ಲಿಯ ಶ್ರೀ ಶಾರದಾಂಬ ಯಕ್ಷಕಲಾ ತಂಡ ಇದರ ವತಿಯಿಂದ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯ ತರಗತಿಯನ್ನು ಭಾಗವತರು ಹಾಗೂ ನಾಟ್ಯ ಶಿಕ್ಷಕರಾದ ದೇವಿಪ್ರಸಾದ್ ಆಚಾರ್ಯ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ನಿವೃತ್ತ ಮೆಸ್ಕಾಂ ಅಧಿಕಾರಿ ಹಾಗೂ ಹವ್ಯಾಸಿ ಕಲಾವಿದರಾದ ಯೋಗಿಶ್ ಆಚಾರ್ಯ, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ,ವೈ.ಆಚಾರ್ಯ, ತಾಲೂಕು ಯುವಜನ ಒಕ್ಕೂಟದ ಶ್ರೀಮತಿ ಸುಧಾಮಣಿ ಆರ್, ಗೆಳೆಯರ ಬಳಗದ ಕಾರ್ಯದರ್ಶಿ ಮಂಜುನಾಥ್ ಕುಂಬ್ಳೆ, ಹಾಗು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ರಚನಾ ಕೆ. ಉಪಸ್ಥಿತರಿದ್ದು, ಶುಭ ಕೋರಿದರು. ಪ್ರತಿ ಶನಿವಾರ ತರಗತಿ ನಡೆಸಲಾಗುವುದು ಎಂದು ಸಂಯೋಜಕರು ತಿಳಿಸಿದರು.

Related posts

ಕೊಡಿಯಾಲಬೈಲು ಶಾಲೆಯಲ್ಲಿ ತಾಲೂಕು ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಕಿರಿಯರ ಅಥ್ಲೆಟಿಕ್ ಕ್ರೀಡಾಕೂಟ: ಅದ್ವಿಕ ಕೆ.ಪಿ. ರವರಿಗೆ ಚಿನ್ನದ ಪದಕ

Suddi Udaya

ದಿಡುಪೆ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಮರೋಡಿ: ಇತ್ತೀಚೆಗೆ ನಿಧನರಾದ ಅಬುಶಾಲಿ ರವರ ಮನೆಗೆ ಜಿಲ್ಲಾ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಅಲ್ ಅಝ್ಹರಿ ಉಸ್ತಾದ ಭೇಟಿ

Suddi Udaya

ಬಂದಾರು, ಮೈರೋಳ್ತಡ್ಕ, ಪೆರ್ಲ -ಬೈಪಾಡಿ, ಕುಂಟಾಲಪಲ್ಕೆ, ಮೊಗ್ರು, ಪದ್ಮುಂಜ ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ: ಸಮಸ್ಯೆಗೆ ಪರಿಹಾರ ಸಿಗದಿದ್ದಲ್ಲಿ ಪ್ರತಿಭಟನೆ ಬಗ್ಗೆ ಸ್ಥಳೀಯರ ಆಗ್ರಹ

Suddi Udaya

ಬೆಳ್ತಂಗಡಿಯಲ್ಲಿ ಬಿ.ಎ ಮೊಬೈಲ್ ಮತ್ತು ವಾಚ್ ಮಳಿಗೆ ಶುಭಾರಂಭ

Suddi Udaya
error: Content is protected !!