September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

ಗುರುವಾಯನಕೆರೆ: ಇಲ್ಲಿಯ ಶ್ರೀ ಶಾರದಾಂಬ ಯಕ್ಷಕಲಾ ತಂಡ ಇದರ ವತಿಯಿಂದ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯ ತರಗತಿಯನ್ನು ಭಾಗವತರು ಹಾಗೂ ನಾಟ್ಯ ಶಿಕ್ಷಕರಾದ ದೇವಿಪ್ರಸಾದ್ ಆಚಾರ್ಯ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ನಿವೃತ್ತ ಮೆಸ್ಕಾಂ ಅಧಿಕಾರಿ ಹಾಗೂ ಹವ್ಯಾಸಿ ಕಲಾವಿದರಾದ ಯೋಗಿಶ್ ಆಚಾರ್ಯ, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ,ವೈ.ಆಚಾರ್ಯ, ತಾಲೂಕು ಯುವಜನ ಒಕ್ಕೂಟದ ಶ್ರೀಮತಿ ಸುಧಾಮಣಿ ಆರ್, ಗೆಳೆಯರ ಬಳಗದ ಕಾರ್ಯದರ್ಶಿ ಮಂಜುನಾಥ್ ಕುಂಬ್ಳೆ, ಹಾಗು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ರಚನಾ ಕೆ. ಉಪಸ್ಥಿತರಿದ್ದು, ಶುಭ ಕೋರಿದರು. ಪ್ರತಿ ಶನಿವಾರ ತರಗತಿ ನಡೆಸಲಾಗುವುದು ಎಂದು ಸಂಯೋಜಕರು ತಿಳಿಸಿದರು.

Related posts

ಉಡುಪಿಯಲ್ಲಿ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಬೆಳ್ತಂಗಡಿ ತಾಲ್ಲೂಕಿನ ಭಜನಾಪಟುಗಳು

Suddi Udaya

ರಾಜ್ಯ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ: ಕಾಶಿಪಟ್ಣ ಸ.ಪ್ರೌ. ಶಾಲೆಯ ಶಿಕ್ಷಕಿ ಸೌಮ್ಯರವರಿಗೆ 4 ಬೆಳ್ಳಿ ಹಾಗೂ 1 ಕಂಚಿನ ಪದಕ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಈದ್ ಮಿಲಾದ್ ಆಚರಣೆ

Suddi Udaya

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

Suddi Udaya

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶಾಲಾ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!