ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ ದೇವಸ್ಥಾನದ ಸಭಾ ವೇದಿಕೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಜಿರ್ಣೋದ್ದಾರ ಸಮಿತಿ ಅಧ್ಯಕ್ಷ ಶಿವಶಂಕರ್ ನಾಯಕ್ ಮಾರುತಿಪುರ, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾoಟ ಮೊಗೆರೋಡಿ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಹರ್ಷ ಮೇಲಾoಟ, ಆಡಳಿತ ಮೊಕ್ತೇಸರರಾದ ಚಿದಾನಂದ ರಾವ್ ಕೊಲ್ಲಾಜೆ, ಪ್ರಧಾನ ಅರ್ಚಕರಾದ ವಿಜಯ ಭಟ್, ಸೇವಾ ಸಮಿತಿ ಅಧ್ಯಕ್ಷ ವಿಠ್ಠಲ್ ಶೆಟ್ಟಿ ಕೊಲ್ಲೊಟ್ಟು, ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ್ ಮಡಿವಾಳ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಬ್ರಹ್ಮಕಲಶ ಮಾಜಿ ಅಧ್ಯಕ್ಷ ಲಕ್ಷ್ಮೀಶ ಮೇಲಾoಟ, ಉದ್ಯಮಿ ಕಿರಣ್. ಡಿ.ಪುಷ್ಪಗಿರಿ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಹಾಗೂ ತಿಮ್ಮಯ್ಯ ಗೌಡ, ಶಾರದಾ.ಆರ್.ರೈ, ದಿನೇಶ್ ಶೆಟ್ಟಿ ಮಲೆಂಗಲ್ಲು, ನಾರಾಯಣ ಗೌಡ ಮುಚ್ಚೂರು, ವಿವಿಧ ಸಂಘಟನೆಯ ಪ್ರಮುಖರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.


ನೂತನ ಸಮಿತಿ ಹಾಗೂ ವಿವಿಧ ಸಮಿತಿಗಳಿಗೆ ಜವಾಬ್ದಾರಿ ಹಂಚಿಕೆ ಕಾರ್ಯ ನೆರವೇರಿತು. ನಾರಾಯಣ ಗೌಡ ಮುಚ್ಚೂರು ಕಾರ್ಯಕ್ರಮ ನಿರ್ವಹಿಸಿದರು.

Related posts

ದೆಹಲಿಯಲ್ಲಿ ನಿರ್ಮಾಣಗೊಳ್ಳಲಿರುವ ಯೋಧರ ಉದ್ಯಾನವನಕ್ಕೆ ಬೆಳ್ತಂಗಡಿಯಿಂದ ಮಣ್ಣು ಸಮರ್ಪಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

Suddi Udaya

ಸೋಮಂತಡ್ಕ – ದಿಡುಪೆ ರಸ್ತೆಯ ಉದ್ದಕ್ಕೂ ಬೃಹತ್ ಗಾತ್ರದ ಅಪಾಯಕಾರಿ ಮರಗಳನ್ನು ತೆರವುಗೊಳಿಸಿದ ಅರಣ್ಯಾಧಿಕಾರಿಗಳು: “ಸುದ್ದಿ ಉದಯ ಜನಧ್ವನಿ Effect”

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ವಿಧಾನ ಸಭಾ ಚುನಾವಣೆ: ಸಿ.ಆರ್.ಪಿ.ಎಫ್ ತಂಡ ಬೆಳ್ತಂಗಡಿಗೆ

Suddi Udaya
error: Content is protected !!