23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ ದೇವಸ್ಥಾನದ ಸಭಾ ವೇದಿಕೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಜಿರ್ಣೋದ್ದಾರ ಸಮಿತಿ ಅಧ್ಯಕ್ಷ ಶಿವಶಂಕರ್ ನಾಯಕ್ ಮಾರುತಿಪುರ, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾoಟ ಮೊಗೆರೋಡಿ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಹರ್ಷ ಮೇಲಾoಟ, ಆಡಳಿತ ಮೊಕ್ತೇಸರರಾದ ಚಿದಾನಂದ ರಾವ್ ಕೊಲ್ಲಾಜೆ, ಪ್ರಧಾನ ಅರ್ಚಕರಾದ ವಿಜಯ ಭಟ್, ಸೇವಾ ಸಮಿತಿ ಅಧ್ಯಕ್ಷ ವಿಠ್ಠಲ್ ಶೆಟ್ಟಿ ಕೊಲ್ಲೊಟ್ಟು, ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ್ ಮಡಿವಾಳ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಬ್ರಹ್ಮಕಲಶ ಮಾಜಿ ಅಧ್ಯಕ್ಷ ಲಕ್ಷ್ಮೀಶ ಮೇಲಾoಟ, ಉದ್ಯಮಿ ಕಿರಣ್. ಡಿ.ಪುಷ್ಪಗಿರಿ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಹಾಗೂ ತಿಮ್ಮಯ್ಯ ಗೌಡ, ಶಾರದಾ.ಆರ್.ರೈ, ದಿನೇಶ್ ಶೆಟ್ಟಿ ಮಲೆಂಗಲ್ಲು, ನಾರಾಯಣ ಗೌಡ ಮುಚ್ಚೂರು, ವಿವಿಧ ಸಂಘಟನೆಯ ಪ್ರಮುಖರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.


ನೂತನ ಸಮಿತಿ ಹಾಗೂ ವಿವಿಧ ಸಮಿತಿಗಳಿಗೆ ಜವಾಬ್ದಾರಿ ಹಂಚಿಕೆ ಕಾರ್ಯ ನೆರವೇರಿತು. ನಾರಾಯಣ ಗೌಡ ಮುಚ್ಚೂರು ಕಾರ್ಯಕ್ರಮ ನಿರ್ವಹಿಸಿದರು.

Related posts

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ‘ಕೂಸಿನ ಮನೆ’ ಶಿಶು ಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಹೊಸಂಗಡಿ : ಪರಿಸರ ಮಾಹಿತಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಮಾನ್ಸೂನ್ ಮೇನಿಯ 2023”

Suddi Udaya

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya

ಇಂದಬೆಟ್ಟು: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ

Suddi Udaya

ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ನಿಡ್ಲೆ ಶಾಖೆಯ ಉದ್ಘಾಟನೆ

Suddi Udaya
error: Content is protected !!