31.1 C
ಪುತ್ತೂರು, ಬೆಳ್ತಂಗಡಿ
April 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

ಪುಂಜಾಲಕಟ್ಟೆ: ಜ.19 ರಂದು ಪುಂಜಾಲಕಟ್ಟೆ ಬಂಗ್ಲ ಮೈದಾನದಲ್ಲಿ ಯಮತೋ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಬೆಳ್ತಂಗಡಿ ಆಯೋಜಿಸಿದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಮಾರು 500 ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದರು.


ಶಾಸಕರಾದ ರಾಜೇಶ್ ನಾಯಕ್ ಉಳಿಪಾಡಿಗಗುತ್ತು ಮತ್ತು ಗೌರವಾಧ್ಯಕ್ಷರಾದ ತುಂಗಪ್ಪ ಬಂಗೇರ ಶುಭ ಹಾರೈಸಿದರು. ವೇದಿಕೆಯಲ್ಲಿ ಕರಾಟೆ ಮುಖ್ಯ ಶಿಕ್ಷಕರಾದ ಶಾಜು, ಮಲವಾನ. ರಾಜ್ಯ ಮುಖ್ಯ ಶಿಕ್ಷಕರಾದ ನಾರಾಯಣ ಕೆ ಪೂಜಾರ್ ಹಾವೇರಿ, ರೊ| ರಾಘವೇಂದ್ರ ಭಟ್, ಶಿವಪ್ರಸನ್ನ ಆಚಾರ್ಯ , ಶಿವಪ್ರಸಾದ್ ರೈ, ಸುಧಾಕರ್ ಆಚಾರ್ಯ ಬಜಾರ್ ಗ್ರೂಪ್ ಹಾಗೂ ವಿಜಯ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಸಮಾರೋಪದಲ್ಲಿ ಪತ್ರಕರ್ತ ಮನೋಹರ್ ಬಳೆಂಜ, ಝಕೀರ್ ಹುಸೇನ್, ಉದಯಕುಮಾರ್,ಪ್ರವೀಣ್ ಕುಮಾರ್ ಕುರ್ಡುಮೆ, ಪುಷ್ಪಲತಾ ಮೋಹನ್, ಜೆರಲ್ಡ್ ಫರ್ನಾಂಡಿಸ್, ಪ್ರಕಾಶ್ ಪೂಜಾರಿ ಹಾಗೂ ಜೋಕಿಂ ಪಿಂಟೋ ಉಪಸ್ಥಿತರಿದ್ದರು. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಂಸ್ಥೆಗೆ ಮತ್ತು ಜಿಲ್ಲೆಗೆ ಕೀರ್ತಿ ತಂದ 10 ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಮನಿಷಾ ಎಂ. ಕಬೂರ್ ನಿರೂಪಿಸಿದರು.


ಈ ಪಂದ್ಯಾಟದ ಆಯೋಜನೆಯನ್ನು ಸೆನ್ಸಾಯ್ ಅಶೋಕಚಾರ್ಯ ,ಕೋಚ್ ಮಿಥುನ್ ರಾಜ್, ಸಿಂಚನ ಎಂ. ಡಿ, ಶ್ರವಣ್ ಎಸ್, ಅನಂತ್, ಫ್ರಾನ್ಸಿಸ್ ಸಾಬು, ಶೇಕ್‌ಕಲ್ಫಾನ್ ಹುಸೇನ್, ಪ್ರಜ್ವಲ್ ಆಚಾರ್ಯ, ಜಿತೇಶ್, ಸುಕೇಶ್ ಪೂಜಾರಿ ಮಾಡಿದ್ದರು.

Related posts

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ವರದಿ ಸಾಲಿನಲ್ಲಿ ರೂ. 394.12 ಕೋಟಿ ವಾರ್ಷಿಕ ವ್ಯವಹಾರ ನಡೆಸಿ, ರೂ.1.54 ಕೋಟಿ ಲಾಭ: ರಾಕೇಶ್ ಹೆಗ್ಡೆ

Suddi Udaya

ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರಿಗೆ ಮಂತ್ರಾಲಯಂ ಪರಿಮಳ ಪ್ರಶಸ್ತಿ ಪ್ರದಾನ

Suddi Udaya

ಎಸ್ಸೆಸ್ಸೆಲ್ಸಿ ಮರು ಮೌಲ್ಯ ಮಾಪನ : ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲಾ ವಿದ್ಯಾರ್ಥಿ ಪ್ರತೀಕ್ ವಿ. ಎಸ್. ರಾಜ್ಯಕ್ಕೆ 7ನೇ ರ್‍ಯಾಂಕ್

Suddi Udaya

ಗುರುವಾಯನಕೆರೆ ಅಯ್ಯಪ್ಪ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸೆ.15: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ನೇತೃತ್ವದಲ್ಲಿ ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ- ಉಪ್ಪಿನಂಗಡಿ ಶ್ರೀದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಆಷಾಢ ಡಿಸ್ಕೌಂಟ್ 50-50 ಸೇಲ್

Suddi Udaya
error: Content is protected !!