23.5 C
ಪುತ್ತೂರು, ಬೆಳ್ತಂಗಡಿ
June 4, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಪುದುವೆಟ್ಟು: ಪುದುವೆಟ್ಟು ಗ್ರಾಮದ ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.


ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬೊಮ್ಮಣ್ಣ ಗೌಡ ಸದಸ್ಯರಾಗಿ, ನಾರಾಯಣ ನಾಯ್ಕ, ಶ್ರೀಮತಿ ಶುಭನಿತ. ಶ್ರೀಮತಿ ಹರಿಣಾಕ್ಷಿ, ಜನಾರ್ದನ ಪೂಜಾರಿ, ಸೋಮನಾಥ ಗೌಡ, ಕೆ ಆರ್ ಶಾಜು, ಸಂತೋಷ್ ಕೆ.ಸಿ, ಪ್ರಧಾನ ಅರ್ಚಕರಾಗಿ ಪಿವಿ ಈಶ್ವರ ಪ್ರಸಾದ್ ನೇಮಕವಾಗಿದ್ದಾರೆ.


ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ಪುದುವೆಟ್ಟು ಗ್ರಾಮ ಆಡಳಿತ ಅಧಿಕಾರಿ ಸಿದ್ದೇಶ್ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಗೇರುಕಟ್ಟೆ: ನಿವೃತ್ತ ಅಂಗನವಾಡಿ ಸಹಾಯಕಿ ಜಯಂತಿ ನಿಧನ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಲಾಯಿಲ: ಬಜಕ್ರೆಸಾಲು ಸೇತುವೆ ಅಡಿ ಎರಡು ಕಾಣಿಕೆ ಡಬ್ಬಗಳು ಒಡೆದ ರೀತಿಯಲ್ಲಿ ಪತ್ತೆ: ಡಬ್ಬಗಳನ್ನು ಒಡೆದು ಹಣ ಕಳವು ಗೈದಿರುವ ಶಂಕೆ

Suddi Udaya

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya
error: Content is protected !!