23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಪುದುವೆಟ್ಟು: ಪುದುವೆಟ್ಟು ಗ್ರಾಮದ ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.


ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬೊಮ್ಮಣ್ಣ ಗೌಡ ಸದಸ್ಯರಾಗಿ, ನಾರಾಯಣ ನಾಯ್ಕ, ಶ್ರೀಮತಿ ಶುಭನಿತ. ಶ್ರೀಮತಿ ಹರಿಣಾಕ್ಷಿ, ಜನಾರ್ದನ ಪೂಜಾರಿ, ಸೋಮನಾಥ ಗೌಡ, ಕೆ ಆರ್ ಶಾಜು, ಸಂತೋಷ್ ಕೆ.ಸಿ, ಪ್ರಧಾನ ಅರ್ಚಕರಾಗಿ ಪಿವಿ ಈಶ್ವರ ಪ್ರಸಾದ್ ನೇಮಕವಾಗಿದ್ದಾರೆ.


ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ಪುದುವೆಟ್ಟು ಗ್ರಾಮ ಆಡಳಿತ ಅಧಿಕಾರಿ ಸಿದ್ದೇಶ್ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಮೇಲಂತಬೆಟ್ಟು: ಉಜ್ವಲ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಕಕ್ಕಿಂಜೆ ಶಾಖೆಯ ದಶಮಾನೋತ್ಸವದ ಪ್ರಯುಕ್ತ ಬೃಹತ್ ಉಚಿತ ವೈದ್ಯಕೀಯ ಚಿಕಿತ್ಸಾ ಶಿಬಿರ

Suddi Udaya

ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ: ಬಂಟ್ವಾಳ ಧ.ಗ್ರಾ. ಯೋಜನೆಯ ಕೃಷಿ ಮೇಲ್ವಿಚಾರಕ ಸ್ಥಳದಲ್ಲೇ ಸಾವು

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೇತೃತ್ವದಲ್ಲಿ ಹಾಗೂ ಸಂಘದ ಸದಸ್ಯರ ಸಹಕಾರದಿಂದ ಪುದುವೆಟ್ಟು ಬಾಯಿತ್ತ್ಯಾರು ಎಂಬಲ್ಲಿ ನಿರ್ಮಿಸಿದ ನೂತನ ಗೃಹ ‘ಉನ್ನತಿ ನಿಲಯ ’ ಇದರ ಹಸ್ತಾಂತರ ಕಾರ್ಯಕ್ರಮ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya
error: Content is protected !!