30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶಿಲ್ಪಿ ಶಶಿಧರ ಆಚಾರ್ಯರಿಗೆ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಪ್ರಧಾನ

ಬೆಳಾಲು: ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ 2024ರ ಅಕಾಡೆಮಿಯಲ್ಲಿ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರವರು ಮರದ 2 ಅಡಿ ಎತ್ತರದ ಕನ್ನಿಕಾ ಪರಮೇಶ್ವರಿ ಮೂರ್ತಿಯನ್ನು ರಚಿಸಿ ಪ್ರದರ್ಶನಕ್ಕೆ ಇಟ್ಟಿದ್ದರು.

ದ. ಕ. ಜಿಲ್ಲೆಯಿಂದ ಇವರ ಶಿಲ್ಪ ಕಲೆ ಆಯ್ಕೆಯಾಗಿದ್ದು, ಚಿಕ್ಕಮಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಶಿಲ್ಪ ಕಲಾ ಅಕಾಡೆಮಿ ಕಲಾಕೃತಿ ಪ್ರಶಸ್ತಿ ಸ್ವೀಕರಿಸಿದರು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

Suddi Udaya

ಬೆಳ್ತಂಗಡಿ: ಶೇಂದಿ ತೆಗೆಯುವ ವೇಳೆ ವ್ಯಕ್ತಿ ಮರದಿಂದ ಬಿದ್ದು ಸಾವು

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

Suddi Udaya

ಪುದುವೆಟ್ಟು ಓಂ ಶಕ್ತಿ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!