29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

ಗುರುವಾಯನಕೆರೆ: ಇಲ್ಲಿಯ ಶ್ರೀ ಶಾರದಾಂಬ ಯಕ್ಷಕಲಾ ತಂಡ ಇದರ ವತಿಯಿಂದ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯ ತರಗತಿಯನ್ನು ಭಾಗವತರು ಹಾಗೂ ನಾಟ್ಯ ಶಿಕ್ಷಕರಾದ ದೇವಿಪ್ರಸಾದ್ ಆಚಾರ್ಯ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ನಿವೃತ್ತ ಮೆಸ್ಕಾಂ ಅಧಿಕಾರಿ ಹಾಗೂ ಹವ್ಯಾಸಿ ಕಲಾವಿದರಾದ ಯೋಗಿಶ್ ಆಚಾರ್ಯ, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ,ವೈ.ಆಚಾರ್ಯ, ತಾಲೂಕು ಯುವಜನ ಒಕ್ಕೂಟದ ಶ್ರೀಮತಿ ಸುಧಾಮಣಿ ಆರ್, ಗೆಳೆಯರ ಬಳಗದ ಕಾರ್ಯದರ್ಶಿ ಮಂಜುನಾಥ್ ಕುಂಬ್ಳೆ, ಹಾಗು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ರಚನಾ ಕೆ. ಉಪಸ್ಥಿತರಿದ್ದು, ಶುಭ ಕೋರಿದರು. ಪ್ರತಿ ಶನಿವಾರ ತರಗತಿ ನಡೆಸಲಾಗುವುದು ಎಂದು ಸಂಯೋಜಕರು ತಿಳಿಸಿದರು.

Related posts

ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ಮಲವಂತಿಗೆ ಗ್ರಾಮದ ಯುವಕ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ, ಸಮುದಾಯ ವಿಭಾಗದಿಂದ ಪಾವಂಜೆ ದೇವಾಡಿಗ ಸಮಾಜ ಸೇವಾ ಸಂಘಕ್ಕೆ ಅನುದಾನ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಗುರುವಾಯನಕೆರೆ: ಮಹಿಳೆಗೆ ಜೀವಬೆದರಿಕೆ, ಹಲ್ಲೆ ಆರೋಪ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾರಾವಿಯಲ್ಲಿ ‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!