25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

ಗುರುವಾಯನಕೆರೆ: ಇಲ್ಲಿಯ ಶ್ರೀ ಶಾರದಾಂಬ ಯಕ್ಷಕಲಾ ತಂಡ ಇದರ ವತಿಯಿಂದ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯ ತರಗತಿಯನ್ನು ಭಾಗವತರು ಹಾಗೂ ನಾಟ್ಯ ಶಿಕ್ಷಕರಾದ ದೇವಿಪ್ರಸಾದ್ ಆಚಾರ್ಯ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ನಿವೃತ್ತ ಮೆಸ್ಕಾಂ ಅಧಿಕಾರಿ ಹಾಗೂ ಹವ್ಯಾಸಿ ಕಲಾವಿದರಾದ ಯೋಗಿಶ್ ಆಚಾರ್ಯ, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ,ವೈ.ಆಚಾರ್ಯ, ತಾಲೂಕು ಯುವಜನ ಒಕ್ಕೂಟದ ಶ್ರೀಮತಿ ಸುಧಾಮಣಿ ಆರ್, ಗೆಳೆಯರ ಬಳಗದ ಕಾರ್ಯದರ್ಶಿ ಮಂಜುನಾಥ್ ಕುಂಬ್ಳೆ, ಹಾಗು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ರಚನಾ ಕೆ. ಉಪಸ್ಥಿತರಿದ್ದು, ಶುಭ ಕೋರಿದರು. ಪ್ರತಿ ಶನಿವಾರ ತರಗತಿ ನಡೆಸಲಾಗುವುದು ಎಂದು ಸಂಯೋಜಕರು ತಿಳಿಸಿದರು.

Related posts

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ವಿಶ್ರಾಂತ ಶಿಕ್ಷಕ ಮುಂಡಾಜೆ ಶಂಕರ್ ತಾಮನ್ಕರ್ ಅವರಿಂದ ಮಾದರಿ ಕಾರ್ಯಕ್ರಮ

Suddi Udaya

ಉಜಿರೆ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶಿಶಿಲ ಪೇಟೆಯಲ್ಲಿ ಒಂಟಿ ಸಲಗ ಸಂಚಾರ

Suddi Udaya

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಲಾರಿ: ಕಿ.ಮೀ ಗಟ್ಟಲೆ ಟ್ರಾಫಿಕ್ ಜಾಮ್

Suddi Udaya
error: Content is protected !!