September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

ಗುರುವಾಯನಕೆರೆ: ಇಲ್ಲಿಯ ಶ್ರೀ ಶಾರದಾಂಬ ಯಕ್ಷಕಲಾ ತಂಡ ಇದರ ವತಿಯಿಂದ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯ ತರಗತಿಯನ್ನು ಭಾಗವತರು ಹಾಗೂ ನಾಟ್ಯ ಶಿಕ್ಷಕರಾದ ದೇವಿಪ್ರಸಾದ್ ಆಚಾರ್ಯ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ನಿವೃತ್ತ ಮೆಸ್ಕಾಂ ಅಧಿಕಾರಿ ಹಾಗೂ ಹವ್ಯಾಸಿ ಕಲಾವಿದರಾದ ಯೋಗಿಶ್ ಆಚಾರ್ಯ, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ,ವೈ.ಆಚಾರ್ಯ, ತಾಲೂಕು ಯುವಜನ ಒಕ್ಕೂಟದ ಶ್ರೀಮತಿ ಸುಧಾಮಣಿ ಆರ್, ಗೆಳೆಯರ ಬಳಗದ ಕಾರ್ಯದರ್ಶಿ ಮಂಜುನಾಥ್ ಕುಂಬ್ಳೆ, ಹಾಗು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ರಚನಾ ಕೆ. ಉಪಸ್ಥಿತರಿದ್ದು, ಶುಭ ಕೋರಿದರು. ಪ್ರತಿ ಶನಿವಾರ ತರಗತಿ ನಡೆಸಲಾಗುವುದು ಎಂದು ಸಂಯೋಜಕರು ತಿಳಿಸಿದರು.

Related posts

ಮದ್ದಡ್ಕ ಎಸ್ ಡಿ ಪಿ ಐ ಸಂಸ್ಥಾಪನ ದಿನಾಚರಣೆ

Suddi Udaya

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿಯ ಅಮೋಘ ಸಾಧನೆ- ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್ ಗಳಿಸಿದ ಪ್ರಾರ್ಥನಾ

Suddi Udaya

ಎಸೆಸೆಲ್ಸಿ ಫಲಿತಾಂಶ ಪ್ರಕಟ- ಈ ಬಾರಿಯೂ ಬಾಲಕಿಯರೇ ಮೇಲುಗೈ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ರೂ. 7 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಯಾತ್ರಿ ನಿವಾಸ: ನ. 23 ರಂದು ಯಾತ್ರಿ ನಿವಾಸದ ಶಿಲಾನ್ಯಾಸ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸಿ.ಎ ಪರೀಕ್ಷೆಯಲ್ಲಿ ಕುವೆಟ್ಟು ಮೇಗೇಶ್ ಯು. ಶೆಟ್ಟಿ ಉತ್ತೀರ್ಣ

Suddi Udaya

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಗಳಿಗೆ ಹಣಕ್ಕಾಗಿ ಮದ್ಯ ಮಾರಾಟದ ಹಾದಿ ಹಿಡಿದಿರುವುದು ಅತ್ಯಂತ ವಿಷಾಧನೀಯ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!