23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

ಗುರುವಾಯನಕೆರೆ: ಇಲ್ಲಿಯ ಶ್ರೀ ಶಾರದಾಂಬ ಯಕ್ಷಕಲಾ ತಂಡ ಇದರ ವತಿಯಿಂದ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯ ತರಗತಿಯನ್ನು ಭಾಗವತರು ಹಾಗೂ ನಾಟ್ಯ ಶಿಕ್ಷಕರಾದ ದೇವಿಪ್ರಸಾದ್ ಆಚಾರ್ಯ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ನಿವೃತ್ತ ಮೆಸ್ಕಾಂ ಅಧಿಕಾರಿ ಹಾಗೂ ಹವ್ಯಾಸಿ ಕಲಾವಿದರಾದ ಯೋಗಿಶ್ ಆಚಾರ್ಯ, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ,ವೈ.ಆಚಾರ್ಯ, ತಾಲೂಕು ಯುವಜನ ಒಕ್ಕೂಟದ ಶ್ರೀಮತಿ ಸುಧಾಮಣಿ ಆರ್, ಗೆಳೆಯರ ಬಳಗದ ಕಾರ್ಯದರ್ಶಿ ಮಂಜುನಾಥ್ ಕುಂಬ್ಳೆ, ಹಾಗು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ರಚನಾ ಕೆ. ಉಪಸ್ಥಿತರಿದ್ದು, ಶುಭ ಕೋರಿದರು. ಪ್ರತಿ ಶನಿವಾರ ತರಗತಿ ನಡೆಸಲಾಗುವುದು ಎಂದು ಸಂಯೋಜಕರು ತಿಳಿಸಿದರು.

Related posts

ನಿಡ್ಲೆ , ಬೂಡುಜಾಲು ಗ್ರಾಮಸ್ಥರಿಂದ ರಸ್ತೆ ದುರಸ್ತಿ

Suddi Udaya

ಶಿಶಿಲ: ಮಕ್ಕಳನ್ನು ಶಾಲೆಗೆ ಕಳುಹಿಸಲು ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ: ಬೈಕ್ ನ್ನು ಸೊಂಡಿಲಿನಿಂದ ಕೆಡವಿ ಕಾಲಿನಿಂದ ತುಳಿದು ಸಂಪೂರ್ಣ ಹಾನಿಗೊಳಿಸಿದ ಕಾಡಾನೆ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ತಣ್ಣೀರುಪಂತ ವಲಯದ ಮಾಶಾಸನ ಪಡೆಯುವ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಪಣಕಜೆ ಕೃಷ್ಣನಗರ ನಿವಾಸಿ ಅಪ್ಪಿ ಶೆಟ್ಟಿ ನಿಧನ

Suddi Udaya

ತೆಕ್ಕಾರು: ಬಾಜಾರು ಗುಡ್ಡ ಕುಸಿದು ಮನೆಗೆ ಹಾನಿ

Suddi Udaya

ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ ಧರ್ಮಸ್ಥಳ ಭೇಟಿ

Suddi Udaya
error: Content is protected !!