22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಯಕ್ಷಗಾನ ನಾಟ್ಯ ತರಗತಿಗೆ ಚಾಲನೆ

ಗುರುವಾಯನಕೆರೆ: ಇಲ್ಲಿಯ ಶ್ರೀ ಶಾರದಾಂಬ ಯಕ್ಷಕಲಾ ತಂಡ ಇದರ ವತಿಯಿಂದ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯ ತರಗತಿಯನ್ನು ಭಾಗವತರು ಹಾಗೂ ನಾಟ್ಯ ಶಿಕ್ಷಕರಾದ ದೇವಿಪ್ರಸಾದ್ ಆಚಾರ್ಯ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು.


ಮುಖ್ಯ ಅತಿಥಿಗಳಾಗಿ ನಿವೃತ್ತ ಮೆಸ್ಕಾಂ ಅಧಿಕಾರಿ ಹಾಗೂ ಹವ್ಯಾಸಿ ಕಲಾವಿದರಾದ ಯೋಗಿಶ್ ಆಚಾರ್ಯ, ಶ್ರೀ ಶಾರದಾಂಬಾ ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ರೀತಾ,ವೈ.ಆಚಾರ್ಯ, ತಾಲೂಕು ಯುವಜನ ಒಕ್ಕೂಟದ ಶ್ರೀಮತಿ ಸುಧಾಮಣಿ ಆರ್, ಗೆಳೆಯರ ಬಳಗದ ಕಾರ್ಯದರ್ಶಿ ಮಂಜುನಾಥ್ ಕುಂಬ್ಳೆ, ಹಾಗು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಮತಿ ರಚನಾ ಕೆ. ಉಪಸ್ಥಿತರಿದ್ದು, ಶುಭ ಕೋರಿದರು. ಪ್ರತಿ ಶನಿವಾರ ತರಗತಿ ನಡೆಸಲಾಗುವುದು ಎಂದು ಸಂಯೋಜಕರು ತಿಳಿಸಿದರು.

Related posts

ಜ.25 -29: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಅ.23: ಬೆಳ್ತಂಗಡಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಕಸ್ತೂರಿ ರಂಗನ್ ವರದಿಯ ವಿರುದ್ಧ ಬೃಹತ್ ಪ್ರತಿಭಟನೆಯ ಪೂರ್ವಭಾವಿ ಸಭೆ

Suddi Udaya

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳೊಂದಿಗೆ ಅದಾಲತ್ ಕಾರ್ಯಕ್ರಮ- ಸಾವ೯ಜನಿಕ ಅಹವಾಲು

Suddi Udaya

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಲಾಯಿಲ ಚಂದ್ರಿಕಾ ರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
error: Content is protected !!