24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ

ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ ದೇವಸ್ಥಾನದ ಸಭಾ ವೇದಿಕೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಜಿರ್ಣೋದ್ದಾರ ಸಮಿತಿ ಅಧ್ಯಕ್ಷ ಶಿವಶಂಕರ್ ನಾಯಕ್ ಮಾರುತಿಪುರ, ಆಡಳಿತ ಮಂಡಳಿ ಅಧ್ಯಕ್ಷ ಸದಾನಂದ ಮೇಲಾoಟ ಮೊಗೆರೋಡಿ, ಬ್ರಹ್ಮಕಲಶ ಸಮಿತಿ ಅಧ್ಯಕ್ಷ ಹರ್ಷ ಮೇಲಾoಟ, ಆಡಳಿತ ಮೊಕ್ತೇಸರರಾದ ಚಿದಾನಂದ ರಾವ್ ಕೊಲ್ಲಾಜೆ, ಪ್ರಧಾನ ಅರ್ಚಕರಾದ ವಿಜಯ ಭಟ್, ಸೇವಾ ಸಮಿತಿ ಅಧ್ಯಕ್ಷ ವಿಠ್ಠಲ್ ಶೆಟ್ಟಿ ಕೊಲ್ಲೊಟ್ಟು, ಕಣಿಯೂರು ಪಂಚಾಯತ್ ಅಧ್ಯಕ್ಷ ಸೀತಾರಾಮ್ ಮಡಿವಾಳ, ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷ ರಕ್ಷಿತ್ ಪಣೆಕ್ಕರ, ಬ್ರಹ್ಮಕಲಶ ಮಾಜಿ ಅಧ್ಯಕ್ಷ ಲಕ್ಷ್ಮೀಶ ಮೇಲಾoಟ, ಉದ್ಯಮಿ ಕಿರಣ್. ಡಿ.ಪುಷ್ಪಗಿರಿ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ, ಹಾಗೂ ತಿಮ್ಮಯ್ಯ ಗೌಡ, ಶಾರದಾ.ಆರ್.ರೈ, ದಿನೇಶ್ ಶೆಟ್ಟಿ ಮಲೆಂಗಲ್ಲು, ನಾರಾಯಣ ಗೌಡ ಮುಚ್ಚೂರು, ವಿವಿಧ ಸಂಘಟನೆಯ ಪ್ರಮುಖರು ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.


ನೂತನ ಸಮಿತಿ ಹಾಗೂ ವಿವಿಧ ಸಮಿತಿಗಳಿಗೆ ಜವಾಬ್ದಾರಿ ಹಂಚಿಕೆ ಕಾರ್ಯ ನೆರವೇರಿತು. ನಾರಾಯಣ ಗೌಡ ಮುಚ್ಚೂರು ಕಾರ್ಯಕ್ರಮ ನಿರ್ವಹಿಸಿದರು.

Related posts

ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ : ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ 596 ಅಂಕಗಳೊಂದಿಗೆ ರಾಜ್ಯಕ್ಕೆ 4 ನೇ ಸ್ಥಾನ, ತಾಲೂಕಿಗೆ ಪ್ರಥಮ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ರಾಜ್ಯ ಭಾರತೀಯ ಮಜ್ದೂರ್ ಸಂಘದ ರಾಜ್ಯ ಕಾರ್ಯದರ್ಶಿಯಾಗಿ ಜಯರಾಜ್ ಸಾಲಿಯಾನ್ ಹಾಗೂ ರಾಜ್ಯ ಸದಸ್ಯರಾಗಿ ಅನಿಲ್ ಕುಮಾರ್ ಯು ಆಯ್ಕೆ

Suddi Udaya

ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ಕೆ. ವಸಂತ ಬಂಗೇರರ ಹಳೆಕೋಟೆಯ ಮನೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭೇಟಿ; ಕುಟುಂಬಸ್ಥರಿಗೆ ಸಾಂತ್ವಾನ

Suddi Udaya

ಕಕ್ಕಿಂಜೆ: ಮುಹ್ಯುದ್ದೀನ್ ಜುಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!