29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

ಪುಂಜಾಲಕಟ್ಟೆ: ಜ.19 ರಂದು ಪುಂಜಾಲಕಟ್ಟೆ ಬಂಗ್ಲ ಮೈದಾನದಲ್ಲಿ ಯಮತೋ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಬೆಳ್ತಂಗಡಿ ಆಯೋಜಿಸಿದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಮಾರು 500 ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದರು.


ಶಾಸಕರಾದ ರಾಜೇಶ್ ನಾಯಕ್ ಉಳಿಪಾಡಿಗಗುತ್ತು ಮತ್ತು ಗೌರವಾಧ್ಯಕ್ಷರಾದ ತುಂಗಪ್ಪ ಬಂಗೇರ ಶುಭ ಹಾರೈಸಿದರು. ವೇದಿಕೆಯಲ್ಲಿ ಕರಾಟೆ ಮುಖ್ಯ ಶಿಕ್ಷಕರಾದ ಶಾಜು, ಮಲವಾನ. ರಾಜ್ಯ ಮುಖ್ಯ ಶಿಕ್ಷಕರಾದ ನಾರಾಯಣ ಕೆ ಪೂಜಾರ್ ಹಾವೇರಿ, ರೊ| ರಾಘವೇಂದ್ರ ಭಟ್, ಶಿವಪ್ರಸನ್ನ ಆಚಾರ್ಯ , ಶಿವಪ್ರಸಾದ್ ರೈ, ಸುಧಾಕರ್ ಆಚಾರ್ಯ ಬಜಾರ್ ಗ್ರೂಪ್ ಹಾಗೂ ವಿಜಯ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಸಮಾರೋಪದಲ್ಲಿ ಪತ್ರಕರ್ತ ಮನೋಹರ್ ಬಳೆಂಜ, ಝಕೀರ್ ಹುಸೇನ್, ಉದಯಕುಮಾರ್,ಪ್ರವೀಣ್ ಕುಮಾರ್ ಕುರ್ಡುಮೆ, ಪುಷ್ಪಲತಾ ಮೋಹನ್, ಜೆರಲ್ಡ್ ಫರ್ನಾಂಡಿಸ್, ಪ್ರಕಾಶ್ ಪೂಜಾರಿ ಹಾಗೂ ಜೋಕಿಂ ಪಿಂಟೋ ಉಪಸ್ಥಿತರಿದ್ದರು. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಂಸ್ಥೆಗೆ ಮತ್ತು ಜಿಲ್ಲೆಗೆ ಕೀರ್ತಿ ತಂದ 10 ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಮನಿಷಾ ಎಂ. ಕಬೂರ್ ನಿರೂಪಿಸಿದರು.


ಈ ಪಂದ್ಯಾಟದ ಆಯೋಜನೆಯನ್ನು ಸೆನ್ಸಾಯ್ ಅಶೋಕಚಾರ್ಯ ,ಕೋಚ್ ಮಿಥುನ್ ರಾಜ್, ಸಿಂಚನ ಎಂ. ಡಿ, ಶ್ರವಣ್ ಎಸ್, ಅನಂತ್, ಫ್ರಾನ್ಸಿಸ್ ಸಾಬು, ಶೇಕ್‌ಕಲ್ಫಾನ್ ಹುಸೇನ್, ಪ್ರಜ್ವಲ್ ಆಚಾರ್ಯ, ಜಿತೇಶ್, ಸುಕೇಶ್ ಪೂಜಾರಿ ಮಾಡಿದ್ದರು.

Related posts

ಹಗ್ಗ ಕುತ್ತಿಗೆಗೆ ಸುತ್ತಿಕೊಂಡು ಜೀವನ್ಮರಣ ಹೋರಾಟದಲ್ಲಿದ್ದ ಹಸುವನ್ನು ರಕ್ಷಿಸಿದ ಗೃಹ ರಕ್ಷಕ ದಳದ ಸಿಬ್ಬಂದಿ

Suddi Udaya

ಲೋಕಸಭೆ ಚುನಾವಣೆ: ಬಿಜೆಪಿ ಎರಡನೇ ಪಟ್ಟಿ ಪ್ರಕಟ: ದ.ಕ. ಜಿಲ್ಲೆಯಿಂದ ಕ್ಯಾಪ್ಟನ್ ಬ್ರಿಜೇಶ್ ಚೌಟ

Suddi Udaya

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya

ಭಾ.ಜ.ಪಾ. ಹಿರಿಯ ನಾಗರೀಕ ಪ್ರಕೋಷ್ಠದ ರಾಜ್ಯ ಸಂಚಾಲಕರಾಗಿ ವಿಧಾನ ಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ನೇಮಕ

Suddi Udaya

ಉಪ ತಹಸಿಲ್ದಾರ್ ಸುನಿಲ್ ಹೃದಯಘಾತದಿಂದ ನಿಧನ

Suddi Udaya

ಬಂದಾರು ಬೀಬಿಮಜಲುವಿನಲ್ಲಿ ಒಂಟಿಸಲಗ ದಾಳಿ: ಕೃಷಿಗೆ ಹಾನಿ

Suddi Udaya
error: Content is protected !!