July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪುಂಜಾಲಕಟ್ಟೆಯಲ್ಲಿ ರಾಜ್ಯಮಟ್ಟದ ಕರಾಟೆ ಸ್ಪರ್ಧೆ ಸಾಧಕ 10 ವಿದ್ಯಾರ್ಥಿಗಳಿಗೆ ಸನ್ಮಾನ

ಪುಂಜಾಲಕಟ್ಟೆ: ಜ.19 ರಂದು ಪುಂಜಾಲಕಟ್ಟೆ ಬಂಗ್ಲ ಮೈದಾನದಲ್ಲಿ ಯಮತೋ ಶೋಟೋಕಾನ್ ಕರಾಟೆ ಅಸೋಸಿಯೇಷನ್ ಬೆಳ್ತಂಗಡಿ ಆಯೋಜಿಸಿದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಮಾರು 500 ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ನೀಡಿದರು.


ಶಾಸಕರಾದ ರಾಜೇಶ್ ನಾಯಕ್ ಉಳಿಪಾಡಿಗಗುತ್ತು ಮತ್ತು ಗೌರವಾಧ್ಯಕ್ಷರಾದ ತುಂಗಪ್ಪ ಬಂಗೇರ ಶುಭ ಹಾರೈಸಿದರು. ವೇದಿಕೆಯಲ್ಲಿ ಕರಾಟೆ ಮುಖ್ಯ ಶಿಕ್ಷಕರಾದ ಶಾಜು, ಮಲವಾನ. ರಾಜ್ಯ ಮುಖ್ಯ ಶಿಕ್ಷಕರಾದ ನಾರಾಯಣ ಕೆ ಪೂಜಾರ್ ಹಾವೇರಿ, ರೊ| ರಾಘವೇಂದ್ರ ಭಟ್, ಶಿವಪ್ರಸನ್ನ ಆಚಾರ್ಯ , ಶಿವಪ್ರಸಾದ್ ರೈ, ಸುಧಾಕರ್ ಆಚಾರ್ಯ ಬಜಾರ್ ಗ್ರೂಪ್ ಹಾಗೂ ವಿಜಯ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಸಮಾರೋಪದಲ್ಲಿ ಪತ್ರಕರ್ತ ಮನೋಹರ್ ಬಳೆಂಜ, ಝಕೀರ್ ಹುಸೇನ್, ಉದಯಕುಮಾರ್,ಪ್ರವೀಣ್ ಕುಮಾರ್ ಕುರ್ಡುಮೆ, ಪುಷ್ಪಲತಾ ಮೋಹನ್, ಜೆರಲ್ಡ್ ಫರ್ನಾಂಡಿಸ್, ಪ್ರಕಾಶ್ ಪೂಜಾರಿ ಹಾಗೂ ಜೋಕಿಂ ಪಿಂಟೋ ಉಪಸ್ಥಿತರಿದ್ದರು. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಂಸ್ಥೆಗೆ ಮತ್ತು ಜಿಲ್ಲೆಗೆ ಕೀರ್ತಿ ತಂದ 10 ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ಮನಿಷಾ ಎಂ. ಕಬೂರ್ ನಿರೂಪಿಸಿದರು.


ಈ ಪಂದ್ಯಾಟದ ಆಯೋಜನೆಯನ್ನು ಸೆನ್ಸಾಯ್ ಅಶೋಕಚಾರ್ಯ ,ಕೋಚ್ ಮಿಥುನ್ ರಾಜ್, ಸಿಂಚನ ಎಂ. ಡಿ, ಶ್ರವಣ್ ಎಸ್, ಅನಂತ್, ಫ್ರಾನ್ಸಿಸ್ ಸಾಬು, ಶೇಕ್‌ಕಲ್ಫಾನ್ ಹುಸೇನ್, ಪ್ರಜ್ವಲ್ ಆಚಾರ್ಯ, ಜಿತೇಶ್, ಸುಕೇಶ್ ಪೂಜಾರಿ ಮಾಡಿದ್ದರು.

Related posts

ಸಿರಿ ಮಾತೃಶ್ರೀ ಇಂಡಸ್ಟ್ರೀಯಲ್ ಪಾರ್ಕ್ ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

Suddi Udaya

ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

Suddi Udaya

ಶಿಬಾಜೆ ಸ.ಕಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ “ಬ್ರಹ್ಮಶ್ರೀ- 2025” ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

Suddi Udaya

ಜೂ 29 :ಉಜಿರೆಯಲ್ಲಿ ಸುಬ್ರಹ್ಮಣ್ಯ ಶ್ರೀಗಳವರಿಂದ ತಪ್ತಮುದ್ರಾಧಾರಣೆ

Suddi Udaya

ಬೆಳ್ತಂಗಡಿ: ನಾಲ್ಕು ಮಂದಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಎಸ್.ಐ.ಟಿ ವಿಚಾರಣೆಗೆ ಹಾಜರು

Suddi Udaya
error: Content is protected !!